ಮಾರ್ಚ್ 21 ರಂದು ಸಾರಿಗೆ ನೌಕರರ ಮುಷ್ಕರ

Webdunia
ಶುಕ್ರವಾರ, 17 ಮಾರ್ಚ್ 2023 (17:31 IST)
ಸಾರಿಗೆ ನೌಕರರು 15% ವೇತನ ಪರಿಷ್ಕರಣೆ ನಿರಾಕರಿಸಿದ ಬೆನ್ನಲ್ಲೇ ಕಾರ್ಮಿಕ ಇಲಾಖೆ ಆಯುಕ್ತ ಸಾರಿಗೆ ನೌಕರರ ಜೊತೆ ಮಾರ್ಚ್ 20 ಮಧ್ಯಾಹ್ನ 2.30 ಕ್ಕೆ ಕಾರ್ಮಿಕ ಸಂಘಗಳ ಜೊತೆ ಸಂಧಾನ ಸಭೆ ನಡೆಸಲಿದ್ದಾರೆ. ಸರ್ಕಾರದ ಆದೇಶ ಮೇರೆಗೆ ಮಾರ್ಚ್ 20 ರಂದು ಕಾರ್ಮಿಕ ಸಂಘಟನೆಗಳು ಮತ್ತು ಅಧಿಕಾರಿಗಳನ್ನ ಸಂಧಾನ ಸಭೆಗೆ ಆಮಂತ್ರಿಸಲಾಗಿದೆ. ಮಾರ್ಚ್ 21 ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾದ ಹಿನ್ನೆಲೆ ನೌಕರರನ್ನ ಸಮಾಧಾನ ಪಡಿಸಲು ಮತ್ತೊಂದು ರಾಜಿ ಸಭೆಗೆ ಸರ್ಕಾರ ಮುಂದಾಗಿದೆ. ಇನ್ನು ತಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತಾಗಿ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಹೆಚ್.ವಿ. ಅನಂತ ಸುಬ್ಬರಾವ್ ಖಡಕ್ ಎಚ್ಚರಿಕೆ ನೀಡಿದ್ದು,ಅದರಂತೆ ಸಾರಿಗೆ ನೌಕರರ ಸಂಘವು ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

ಮುಂದಿನ ಸುದ್ದಿ
Show comments