Webdunia - Bharat's app for daily news and videos

Install App

ಮೇರಿಟ್ ಆಧಾರದ ಮೇಲೆ ಸಚಿವ ಸ್ಥಾನ ಹಂಚಿಕೆ: ರಾಮಲಿಂಗಾರೆಡ್ಡಿ

Webdunia
ಮಂಗಳವಾರ, 18 ಅಕ್ಟೋಬರ್ 2016 (12:39 IST)
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಆರೋಪಿಸಿರುವ ರೀತಿಯಲ್ಲಿ ಸಚಿವ ಸ್ಥಾನ ಹಂಚಿಕೆಯಾಗಿಲ್ಲ ಮೇರಿಟ್ ಆಧಾರದ ಮೇಲೆ ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
 
ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬಾರದಿತ್ತು. ಅವರ ರಾಜೀನಾಮೆ ಅಂಗೀಕರಿಸುವುದು ಬಿಡುವುದು ಸ್ಪೀಕರ್ ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.
 
ಶ್ರೀನಿವಾಸ್ ಪ್ರಸಾದ್ ಆರೋಪಿಸಿರುವ ರೀತಿಯಲ್ಲಿ ಸಚಿವ ಸ್ಥಾನ ಹಂಚಿಕೆಯಾಗಿಲ್ಲ ಜಾತಿ ಹಾಗೂ ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನವನ್ನು ಹಂಚಿಕೆ ಮಾಡಲಾಗಿದೆ. 
 
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್, ಅ.17 ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments