Webdunia - Bharat's app for daily news and videos

Install App

ಫಸ್ಟ್ ಡೇ ಆ ಪುಡಿರೌಡಿಗೆ ವಾರ್ನ್ ಮಾಡಿ ಕಳಿಸಿದ್ದ ಸೆಕ್ಯುರಿಟಿ ಗಾರ್ಡ್

Webdunia
ಮಂಗಳವಾರ, 20 ಜೂನ್ 2023 (18:47 IST)
ಕಳೆದ ಎರಡು ವರ್ಷಗಳಿಂದಲೂ ಕೂಡ ಅಲ್ಲಿಯೇ ಕೆಲಸ ಮಾಡಿಕೊಂಡಿದ್ದ ಆಲ್ಬರ್ಟ್, ಈ ರೀತಿ ಘಟನೆಯಾದದ್ದು ಮತ್ತು ಈ ರೀತಿ ಹುಡುಗರು ಒಡಾಡೋದನ್ನ ನೋಡೊರಲಿಲ್ಲ, ಅಸಲಿಗೆ ಆತ ಅಲ್ಲಿಗೆ ಯಾಕೆ ಬಂದಿದ್ದ ಅನ್ನೋದು ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ, ಸೆಕ್ಯುರಿಟಿ ಗಾರ್ಡ್ ಆಲ್ಬರ್ಟ್ ಹೇಳೋಪ. ಪ್ರಕಾರ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಇದ್ದದಂತಹ ಸಮಯದಲ್ಲಿ ಪೊಲೀಸರು ಹೆಚ್ಚಾಗಿದ್ರು, ಪುಡಿರೌಡಿಗಳು ಈ ಭಾಗದಲ್ಲಿ ಓಡಾಡ್ತಾಯಿರಲಿಲ್ಲ, ಸದ್ಯ ಅಲ್ಲಿಯೂ ಕೂಡ ಪೊಲೀಸರ ಸಂಖ್ಯೆ ಕಡಿಮೆ ಇದೆ ಅದನ್ನೆ ಬಂಡವಾಳ‌ ಮಾಡಿಕೊಂಡಿರಬಹುದಯ ಎಂಬುದಾಗಿ ಶಂಕೆ ವ್ಯಕ್ತಪಡಿಸಿದ್ರು, ಇನ್ನೂ ಘಟನೆಯಾದ ಬಳಿಕ ಪೊಲೀಸರಿಗೆ ಕರೆ ಮಾಡಿದೆ ಸ್ವೀಕರಿಸಲಿಲ್ಲ ಹಾಗೂ ಪೊಲೀಸ್ ಸಹಾಯವಾಣಿ 122 ಗೂ ಕರೆ ಮಾಡಿದೆ ಅಲ್ಲೂ ಕೂಡ ಯಾವುದೇ ರೆಸ್ಪಾಂಡ್ ಮಾಡಿಲಿಲ್ಲ ಎಂದು ಪೊಲೀಸರ ಮೇಲೆ ಅಸಹಾಯಕತೆ ವ್ಯಕ್ತಪಡಿಸಿದ್ರು ಈ ಆಲ್ಬರ್ಟ್ ,ಇನ್ನೂ ನಾವು ಬಡವರು ತುತ್ತು ಅನ್ನಕ್ಕಾಗಿ ದುಡಿಯುತ್ತಿರುತ್ತೇವೆ, ನನ್ನ ಮೇಲೆ ಆಗಿರೋ ಹಲ್ಲೆಯಿಂದ ಕೆಲ‌ ಸೆಕ್ಯುರಿಟಿ ಗಾರ್ಡ್ ಗಳು ಕೆಲಸ‌ ಮಾಡಲು ಹಿಂದೇಟು ಹಾಕ್ತಾಯಿದ್ದಾರೆ ಎಂದು ಭಯಭೀತಿ ಗೊಂಡರು.ಇಂತಹ ಪುಡಿರೌಡಿಗಳನ್ನ ನಗರದಾದ್ಯಂತ ಮುಟ್ಟುಗೋಲು ಹಾಕದೇ ಇದ್ರೆ ಇಂತಹ ಘಟನೆಗಳು ಮತ್ತಷ್ಟು ಹೆಚ್ಚಾಗೋ ಸಾಧ್ಯತೆಗಳಿವೆ, ರಾತ್ರಿ ಪಾಳಿಯದಲ್ಲಿ ಕೆಲಸ ಮಾಡೋ ಸಿಬ್ಬಂದಿಗಳಿಗೂ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments