Webdunia - Bharat's app for daily news and videos

Install App

ಫಸ್ಟ್ ಡೇ ಆ ಪುಡಿರೌಡಿಗೆ ವಾರ್ನ್ ಮಾಡಿ ಕಳಿಸಿದ್ದ ಸೆಕ್ಯುರಿಟಿ ಗಾರ್ಡ್

Webdunia
ಮಂಗಳವಾರ, 20 ಜೂನ್ 2023 (18:47 IST)
ಕಳೆದ ಎರಡು ವರ್ಷಗಳಿಂದಲೂ ಕೂಡ ಅಲ್ಲಿಯೇ ಕೆಲಸ ಮಾಡಿಕೊಂಡಿದ್ದ ಆಲ್ಬರ್ಟ್, ಈ ರೀತಿ ಘಟನೆಯಾದದ್ದು ಮತ್ತು ಈ ರೀತಿ ಹುಡುಗರು ಒಡಾಡೋದನ್ನ ನೋಡೊರಲಿಲ್ಲ, ಅಸಲಿಗೆ ಆತ ಅಲ್ಲಿಗೆ ಯಾಕೆ ಬಂದಿದ್ದ ಅನ್ನೋದು ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ, ಸೆಕ್ಯುರಿಟಿ ಗಾರ್ಡ್ ಆಲ್ಬರ್ಟ್ ಹೇಳೋಪ. ಪ್ರಕಾರ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಇದ್ದದಂತಹ ಸಮಯದಲ್ಲಿ ಪೊಲೀಸರು ಹೆಚ್ಚಾಗಿದ್ರು, ಪುಡಿರೌಡಿಗಳು ಈ ಭಾಗದಲ್ಲಿ ಓಡಾಡ್ತಾಯಿರಲಿಲ್ಲ, ಸದ್ಯ ಅಲ್ಲಿಯೂ ಕೂಡ ಪೊಲೀಸರ ಸಂಖ್ಯೆ ಕಡಿಮೆ ಇದೆ ಅದನ್ನೆ ಬಂಡವಾಳ‌ ಮಾಡಿಕೊಂಡಿರಬಹುದಯ ಎಂಬುದಾಗಿ ಶಂಕೆ ವ್ಯಕ್ತಪಡಿಸಿದ್ರು, ಇನ್ನೂ ಘಟನೆಯಾದ ಬಳಿಕ ಪೊಲೀಸರಿಗೆ ಕರೆ ಮಾಡಿದೆ ಸ್ವೀಕರಿಸಲಿಲ್ಲ ಹಾಗೂ ಪೊಲೀಸ್ ಸಹಾಯವಾಣಿ 122 ಗೂ ಕರೆ ಮಾಡಿದೆ ಅಲ್ಲೂ ಕೂಡ ಯಾವುದೇ ರೆಸ್ಪಾಂಡ್ ಮಾಡಿಲಿಲ್ಲ ಎಂದು ಪೊಲೀಸರ ಮೇಲೆ ಅಸಹಾಯಕತೆ ವ್ಯಕ್ತಪಡಿಸಿದ್ರು ಈ ಆಲ್ಬರ್ಟ್ ,ಇನ್ನೂ ನಾವು ಬಡವರು ತುತ್ತು ಅನ್ನಕ್ಕಾಗಿ ದುಡಿಯುತ್ತಿರುತ್ತೇವೆ, ನನ್ನ ಮೇಲೆ ಆಗಿರೋ ಹಲ್ಲೆಯಿಂದ ಕೆಲ‌ ಸೆಕ್ಯುರಿಟಿ ಗಾರ್ಡ್ ಗಳು ಕೆಲಸ‌ ಮಾಡಲು ಹಿಂದೇಟು ಹಾಕ್ತಾಯಿದ್ದಾರೆ ಎಂದು ಭಯಭೀತಿ ಗೊಂಡರು.ಇಂತಹ ಪುಡಿರೌಡಿಗಳನ್ನ ನಗರದಾದ್ಯಂತ ಮುಟ್ಟುಗೋಲು ಹಾಕದೇ ಇದ್ರೆ ಇಂತಹ ಘಟನೆಗಳು ಮತ್ತಷ್ಟು ಹೆಚ್ಚಾಗೋ ಸಾಧ್ಯತೆಗಳಿವೆ, ರಾತ್ರಿ ಪಾಳಿಯದಲ್ಲಿ ಕೆಲಸ ಮಾಡೋ ಸಿಬ್ಬಂದಿಗಳಿಗೂ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash Rao: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿ ಮೇಲೆ ಅನುಮಾನ ಬಂದಿದ್ದು ಈ ಮೂರು ಕಾರಣಕ್ಕೆ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ಮುಂದಿನ ಸುದ್ದಿ
Show comments