Webdunia - Bharat's app for daily news and videos

Install App

ನೂರಾರು ವರ್ಷದ ಆಲದ ಮರ ಬಿದ್ದದ್ದು ಯಾರ ಮೇಲೆ?

Webdunia
ಭಾನುವಾರ, 8 ಸೆಪ್ಟಂಬರ್ 2019 (20:24 IST)
ಮಳೆಯ ಆರ್ಭಟಕ್ಕೆ ನೂರಾರು ವರ್ಷದ ಹಳೆಯದಾದ ಬೃಹತ್ ಆಲದ ಮರವೊಂದು ಉರುಳಿ ಬಿದ್ದಿದೆ.

ಜೋರಾಗಿ ಸುರಿದ ಮಳೆಯಿಂದಾಗಿ ಹಳೆಯ ಆಲದ ಮರವೊಂದು ಪುರಾತನ ಗುಡಿಯ ಮೇಲೆ ಬಿದ್ದಿದೆ. ಇದರಿಂದಾಗಿ  ದೇಗುಲದ ಮೇಲ್ಛಾವಣಿಗೆ ಧಕ್ಕೆಯಾದ ಘಟನೆ ದಾವಣಗೆರೆ ತಾಲೂಕಿನ ಅಣಜಿ ಗ್ರಾಮ ಹೊರ ವಲಯದ ಕೆರೆ ಏರಿಯ ಮೇಲೆ ಸಂಭವಿಸಿದೆ.

ದಾವಣಗೆರೆ ತಾಲೂಕಿನ ಅಣಜಿ ಗ್ರಾಮಕ್ಕೆ ಹೊಂದಿಕೊಂಡಿರುವ 2-3 ಶತಮಾನಗಳಷ್ಟು ಹಳೆಯದಾದ ಕೆರೆ ಹೊನ್ನಮ್ಮ ದೇವಿ ದೇವಸ್ಥಾನದ ಮೇಲೆ ದೈತ್ಯ ಆಲದ ಮರ ಉರುಳಿ ಬಿದ್ದಿದೆ. ಅಣಜಿ ಕೆರೆಯ ಕೆರೆ ಮೊನ್ನಮ್ಮ ದೇವಿ ಪ್ರಸಿದ್ಧವಾಗಿದ್ದು, ಇಲ್ಲಿ ನಡೆಯುವ ಜಾತ್ರೆಗೆ ಸಾವಿರಾರು ಮಂದಿ ಸೇರುತ್ತಾರೆ. 

ಒಂದು ಭಾಗದಲ್ಲಿ ಕೆರೆ ಇದ್ದರೆ, ಮತ್ತೊಂದು ಭಾಗದಲ್ಲಿ ಈ ಗುಡಿ ಇದೆ. ಸುಮಾರು 130 ವರ್ಷಗಳ ಇತಿಹಾಸ ಇರುವ ಬೆಳೆದು ನಿಂತಿದ್ದ ಆಲದ ಮರ, ದೇಗುಲಕ್ಕೆ ಮತ್ತಷ್ಟು ಕಳೆ ತಂದಿತ್ತು.  ದೈತ್ಯ ಆಲದ ಮರ ಸತತ ಮಳೆಯಿಂದಾಗಿ ಹಾಗೂ ಹಳೆಯ ಮರವಾಗಿದ್ದರಿಂದ ಒಳಗೊಳಗೆ ನೀರು ಹರಿಯಲು ಜೋರಾಗಿತ್ತು. ಅಲ್ಲದೇ ಈ ಮರದ ಮಧ್ಯೆ ಪೊಟರುಗಳಲ್ಲಿ ನೀರು ನಿಂತು ಬೇರುಗಳ ಹಾಳಾಗಿದ್ದವು. ಹೀಗಾಗಿ ಗಾಳಿ ಬೀಸಿದಾಗ ಮರ ವಾಲುತ್ತಲೇ ಇತ್ತು.

ಇತ್ತೀಚೆಗೆ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಕೆರೆ ಏರಿಯ ಗುಡಿಯ ಭಾಗಕ್ಕೆ ಗುದ್ದಿದ್ದು, ದೇವಿಯ ಪವಾಡ ಎಂಬಂತೆ ಪ್ರಯಾಣಿಕರು ಬದುಕಿ ಉಳಿದಿದ್ದರು. ಅಂದಿನ ಘಟನೆಯಲ್ಲಿ ಮರ ಇಲ್ಲದೇ ಇದ್ದಿದ್ದರೆ ಹಲವರು ಪ್ರಾಣ ತೆರಬೇಕಿತ್ತು ಎನ್ನುತ್ತಾರೆ ಇಲ್ಲಿನ ಸ್ಥಳಿಯರು. ಇನ್ನೂ ಈ ಇತಿಹಾಸವುಳ್ಳ ಆಲದ ಮರ ಸುರಿದ ಗಾಳಿ ಮಳೆಗೆ ಬಿದ್ದಿದ್ದು, ಪರಿಣಾಮ ದೇವಸ್ಥಾನ ಜಖಂಗೊಂಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments