ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ : ಯಡಿಯೂರಪ್ಪ

Webdunia
ಗುರುವಾರ, 9 ಫೆಬ್ರವರಿ 2023 (14:20 IST)
ರಾಯಚೂರು : ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಸ್ಪಷ್ಟ ಬಹುಮತದಿಂದ ಬಿಜೆಪಿ ಸರ್ಕಾರ ರಚಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ರಾಯಚೂರಿನ ಸಿಂಧನೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯಡಿಯೂರಪ್ಪ ಮಾತನಾಡಿ, ತಾವೇ ಮುಖ್ಯಮಂತ್ರಿ ಅಂತ ಕಾಂಗ್ರೆಸ್ನವರು ಓಡಾಡುತ್ತಿದ್ದಾರೆ. ಅದು ತಿರುಕನ ಕನಸು. ಅಧಿವೇಶನ ಮುಗಿದ ಮೇಲೆ ರಾಜ್ಯ ಪ್ರವಾಸ ಆರಂಭವಾಗುತ್ತದೆ. ಬಿಜೆಪಿ ಬಗ್ಗೆ ಜನರಿಗೆ ಒಲವು ಹೇಗಿದೆ ಅನ್ನೋದು ಈಗಾಗಲೇ ಗೊತ್ತಾಗಿದೆ ಎಂದರು.

ಎಸ್ಸಿ, ಎಸ್ಟಿ, ಹಿಂದುಳಿದ ಸಮುದಾಯಗಳಿಗೆ ಸಿಎಂ ಬೊಮ್ಮಾಯಿ ಮಾಡಿದ ಕೆಲಸಗಳು ಪಕ್ಷಕ್ಕೆ ಶಕ್ತಿ ತಂದುಕೊಡುತ್ತದೆ. ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ ಆರಂಭಿಸುತ್ತೇವೆ. ಇಡೀ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments