ಮತ್ತೆ ಗರಿಗೆದರಿದ ರಾಯಣ್ಣ ಬ್ರಿಗೇಡ್ ಚಟುವಟಿಕೆ: ಬಿಎಸ್‌ವೈಗೆ ಈಶ್ವರಪ್ಪ ಸವಾಲ್

Webdunia
ಗುರುವಾರ, 20 ಏಪ್ರಿಲ್ 2017 (13:48 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯನಿರ್ವಹಣೆಯಿಂದ ಅಸಮಾಧಾನಗೊಂಡಿರುವ ಕೆ.ಎಸ್.ಈಶ್ವರಪ್ಪ, ಮತ್ತೆ ರಾಯಣ್ಣ ಬ್ರಿಗೇಡ್ ಚಟುವಟಿಕೆ ಆರಂಭಿಸಿದ್ದಾರೆ.
 
ಇಂದು ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್‌ ಉದ್ಘಾಟಿಸಿ ಮಾತನಾಡಿದ ಈಶ್ವರಪ್ಪ, ಬ್ರಿಗೇಡ್, ಬಡವರು, ಶೋಷಿತರ ಏಳಿಗೆಯ ಉದ್ದೇಶ ಹೊಂದಿದೆ. ಬ್ರಿಗೇಡ್ ಪದಾಧಿಕಾರಿಗಳು ಸಮಾಜದ ಪರಿವರ್ತನೆಗಾಗಿ ದುಡಿಯಬೇಕು ಎಂದು ಕರೆ ನೀಡಿದರು.
 
ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ನಡೆದ ಒಪ್ಪಂದದಂತೆ ಯಡಿಯೂರಪ್ಪ ಜಿಲ್ಲಾ ಅಧ್ಯಕ್ಷರುಗಳನ್ನು ಬದಲಿಸುತ್ತಿಲ್ಲ. ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನಗೊಂಡಿರುವ  ಈಶ್ವರಪ್ಪ ಇದೀಗ ಬಹಿರಂಗವಾಗಿ ಕಣಕ್ಕೆ ಇಳಿದಿದ್ದಾರೆ.
 
ಉಪಚುನಾವಣೆಯ ಸೋಲಿನಿಂದಾಗಿ ಯಡಿಯೂರಪ್ಪ ವಿರೋಧಿ ಬಣಗಳಿಗೆ ಮತ್ತಷ್ಟು ಬಲ ಬಂದಂತಾಗಿದ್ದು, ಪಕ್ಷದ ಮೇಲೆ ತಮ್ಮ ಹಿಡಿತವನ್ನು ಮತ್ತಷ್ಟು ಬಲಗೊಳಿಸಲು ಯತ್ನಿಸುತ್ತಿವೆ ಎನ್ನುವ ವರದಿಗಳು ಹರಿದಾಡುತ್ತಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments