Webdunia - Bharat's app for daily news and videos

Install App

ಮತ್ತೊಮ್ಮೆ ಸಿದ್ದು ಸಿಎಂ ಇಂಗಿತ

Webdunia
ಗುರುವಾರ, 4 ಮೇ 2023 (17:30 IST)
ನಾನು ಹಿಂದೆ ಸಿಎಂ ಆಗಿದ್ದೆ. ಈ ಬಾರಿ ಮತ್ತೆ ಅವಕಾಶ ಇದೆ. ನೀವೆಲ್ಲ ನನ್ನನ್ನು ಮತ್ತೆ ಗೆಲ್ಲಿಸಿ ಕಳುಹಿಸಿಕೊಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಈ ಮೂಲಕ ಮತ್ತೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ವರುಣಾದ ರಾಂಪುರದಲ್ಲಿ ಮಾತನಾಡಿದ ಅವರು, ಇಲ್ಲೇ ನೀವು ನಿಲ್ಲಬೇಕು ಅಂತಾ ಹೈಕಮಾಂಡ್ ನಿರ್ಧಾರ ಮಾಡಿ ಕಳುಹಿಸಿದೆ. ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು. ಈಗಾಗಲೇ ನಾವು ಕೊಟ್ಟಿರುವ 5 ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್​ನಲ್ಲಿ ಈಡೇರಿಸುತ್ತೇವೆ. ನೀವೆಲ್ಲ ಈ ಹಿಂದೆ ಬೆಂಬಲಿಸಿದಂತೆಯೇ ಈ ಬಾರಿಯೂ ನನ್ನನ್ನು ಗೆಲ್ಲಿಸಿಕೊಡಿ ಎಂದು ವರುಣಾ ಕ್ಷೇತ್ರ ಮತದಾರರಲ್ಲಿ ಸಿದ್ದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments