Webdunia - Bharat's app for daily news and videos

Install App

ಗೋಕಾಕ್ ನವರ ಕೈಯಲ್ಲಿ ಸಿಕ್ಕರೆ ಮತ್ತೊಂದು ಸ್ವಾತಂತ್ರ್ಯ ಚಳುವಳಿ ಶುರು

Webdunia
ಶುಕ್ರವಾರ, 29 ನವೆಂಬರ್ 2019 (16:26 IST)
ಈ ಅನರ್ಹ ಶಾಸಕನದ್ದು ಪುಣ್ಯ ಕೋಟಿ ಆಕಳ ಮುಖ ಇದೆ ಅಂತಾ ಆರಿಸಿದ್ದೇವೆ. ಆದರೆ ಮಹೇಶ್ ಕುಮಠಳ್ಳಿ ಹೋರಿ ಮುಖ ಅಂತ ನಮಗೆ ಗೊತ್ತಿರಲಿಲ್ಲ. ಹೀಗಂತ ಮಾಜಿ ಗೃಹ ಮಂತ್ರಿ ಕಿಡಿಕಾರಿದ್ದಾರೆ.

ಅಥಣಿಯ ತೆಲಸಂಗ ಗ್ರಾಮದಲ್ಲಿ ಮಾಜಿ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ನೀಡಿದ್ದು, ಪಟ್ಟಿ ಹಾಕಿ, ಉರುಳು ಸೇವೆ ಮಾಡಿ ಮಹೇಶ್ ಕುಮಠಳ್ಳಿಯನ್ನು ಆಯ್ಕೆ ಮಾಡಿದ್ದೀರಿ. ಆದರೆ ಮೂರೇ ದಿನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆ ಕುಮಟ್ಟಳ್ಳಿ ಮೋಸ ಆಯ್ತು ಅಂದರಂತೆ.

ಗೋಕಾಕ್ ನವರು ಬಟನ್ ಒತ್ತುವವರು. ಮಹೇಶ್ ಕುಮಠಳ್ಳಿ ಆದೇಶ ಕೇಳುತ್ತಾನೆ. ಗೋಕಾಕ್ ನವರೇ ಆರಿಸಿ ತಂದಿದ್ದಾರಂತೆ, ಅಲ್ಲಿ ಚುನಾವಣೆಗೆ ನಿಲ್ಲುವ ಬದಲು ಇಲ್ಲಿಗೆ ಯಾಕೆ ಬಂದಿದ್ದೀ ಮಾರಾಯಾ?? ಅಂತ ಛೇಡಿಸಿದ್ರು.

ನೋಟು ಕುಮಟ್ಟಳ್ಳಿದು ತಗೊಂಡು, ವೋಟು ಮಂಗಸೂಳಿಗೆ ಹಾಕಿ ಅಂತಂದ ಎಂ ಬಿ ಪಾಟೀಲ್, ಗೋಕಾಕ್ ನವರ ಕೈಯಲ್ಲಿ ಅಥಣಿ ಸಿಕ್ಕರೆ ಮತ್ತೊಂದು ಸಲ ಸ್ವಾತಂತ್ರ್ಯ ಚಳುವಳಿ ಆಗಬೇಕಾಗುತ್ತೆ ಎಂದು ಎಚ್ಚರಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments