Webdunia - Bharat's app for daily news and videos

Install App

ಗೋಕಾಕ್ ನವರ ಕೈಯಲ್ಲಿ ಸಿಕ್ಕರೆ ಮತ್ತೊಂದು ಸ್ವಾತಂತ್ರ್ಯ ಚಳುವಳಿ ಶುರು

Webdunia
ಶುಕ್ರವಾರ, 29 ನವೆಂಬರ್ 2019 (16:26 IST)
ಈ ಅನರ್ಹ ಶಾಸಕನದ್ದು ಪುಣ್ಯ ಕೋಟಿ ಆಕಳ ಮುಖ ಇದೆ ಅಂತಾ ಆರಿಸಿದ್ದೇವೆ. ಆದರೆ ಮಹೇಶ್ ಕುಮಠಳ್ಳಿ ಹೋರಿ ಮುಖ ಅಂತ ನಮಗೆ ಗೊತ್ತಿರಲಿಲ್ಲ. ಹೀಗಂತ ಮಾಜಿ ಗೃಹ ಮಂತ್ರಿ ಕಿಡಿಕಾರಿದ್ದಾರೆ.

ಅಥಣಿಯ ತೆಲಸಂಗ ಗ್ರಾಮದಲ್ಲಿ ಮಾಜಿ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ನೀಡಿದ್ದು, ಪಟ್ಟಿ ಹಾಕಿ, ಉರುಳು ಸೇವೆ ಮಾಡಿ ಮಹೇಶ್ ಕುಮಠಳ್ಳಿಯನ್ನು ಆಯ್ಕೆ ಮಾಡಿದ್ದೀರಿ. ಆದರೆ ಮೂರೇ ದಿನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆ ಕುಮಟ್ಟಳ್ಳಿ ಮೋಸ ಆಯ್ತು ಅಂದರಂತೆ.

ಗೋಕಾಕ್ ನವರು ಬಟನ್ ಒತ್ತುವವರು. ಮಹೇಶ್ ಕುಮಠಳ್ಳಿ ಆದೇಶ ಕೇಳುತ್ತಾನೆ. ಗೋಕಾಕ್ ನವರೇ ಆರಿಸಿ ತಂದಿದ್ದಾರಂತೆ, ಅಲ್ಲಿ ಚುನಾವಣೆಗೆ ನಿಲ್ಲುವ ಬದಲು ಇಲ್ಲಿಗೆ ಯಾಕೆ ಬಂದಿದ್ದೀ ಮಾರಾಯಾ?? ಅಂತ ಛೇಡಿಸಿದ್ರು.

ನೋಟು ಕುಮಟ್ಟಳ್ಳಿದು ತಗೊಂಡು, ವೋಟು ಮಂಗಸೂಳಿಗೆ ಹಾಕಿ ಅಂತಂದ ಎಂ ಬಿ ಪಾಟೀಲ್, ಗೋಕಾಕ್ ನವರ ಕೈಯಲ್ಲಿ ಅಥಣಿ ಸಿಕ್ಕರೆ ಮತ್ತೊಂದು ಸಲ ಸ್ವಾತಂತ್ರ್ಯ ಚಳುವಳಿ ಆಗಬೇಕಾಗುತ್ತೆ ಎಂದು ಎಚ್ಚರಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments