'ಇವರ ತಲೆ ಕಡಿದವರಿಗೆ ಸಿಗುತ್ತೆ ಒಂದು ಕೋಟಿ ಬಹುಮಾನ'

Webdunia
ಭಾನುವಾರ, 20 ಅಕ್ಟೋಬರ್ 2019 (17:32 IST)

ಕೊಲೆ ಆರೋಪಿಗಳ ತಲೆ ಕಡಿದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡೋದಾಗಿ ಶಿವಸೇನೆ ನಾಯಕ ಹೇಳಿದ್ದಾರೆ.
 

ಹಿಂದೂ ಸಮಾಜ ಪಾರ್ಟಿಯ ಪ್ರಮುಖರಾಗಿದ್ದ ಮತ್ತು ಹಿಂದೂ ಮಹಾಸಭಾ ಮಾಜಿ ನಾಯಕರಾಗಿರೋ ಕಮಲೇಶ್ ತಿವಾರಿ ಅವರನ್ನು ಲಖನೌನಲ್ಲಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದೆ.

ಕಮಲೇಶ್ ತಿವಾರಿಯವರನ್ನು ಕೊಂದಿರೋ ಆರೋಪಿಗಳ ತಲೆ ಕಡಿದವರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡೋದಾಗಿ ಶಿವಸೇನೆಯ ನಾಯಕ ಅರುಣ್ ಪಾಠಕ್ ಹೇಳಿಕೆ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಶಾಲೆ ಪುನರಾಂಭವಾಗಿ 18ದಿನಗಳಾದರೂ ದಕ್ಷಿಣ ಕನ್ನಡದ 20ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

Karnataka MLC Election, ಅಡ್ಡಮತದಾನದ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟ ಬಿ.ವೈ. ವಿಜಯೇಂದ್ರ

Karnataka MLC Election: ಕಾಂಗ್ರೆಸ್‌ಗೆ 5ಸ್ಥಾನ, ಬಿಜೆಪಿಗೆ 2, ಜೆಡಿಎಸ್‌ಗೆ ಸೋಲು

ಮುಂದಿನ ಸುದ್ದಿ
Show comments