Webdunia - Bharat's app for daily news and videos

Install App

ಒಂದಲ್ಲ ಒಂದು ದಿನ ದಲಿತರು ಸಿಎಂ ಆಗ್ತಾರೆ-ಸಂಸದ ರಮೇಶ್ ಜಿಗಜಿಣಗಿ

Webdunia
ಶುಕ್ರವಾರ, 15 ಜನವರಿ 2021 (12:11 IST)
ಬೆಂಗಳೂರು : ಒಂದಲ್ಲ ಒಂದು ದಿನ ದಲಿತರು ಸಿಎಂ ಆಗ್ತಾರೆ ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ.

ಎಲ್ಲ ಸಮುದಾಯಕ್ಕೂ ಅವಕಾಶ ಸಿಕ್ಕಿದೆ. ಶೇ.23ರಷ್ಟು ದಲಿತ ಸಮುದಾಯ ಇದೆ. ದಲಿತ ಸಮುದಾಯದವರು ಸಿಎಂ ಯಾಕೆ ಆಗಬಾರ್ದು? ಎಲ್ಲ ಸಮುದಾಯಕ್ಕೂ ಅವಕಾಶ ಸಿಕ್ಕಿದೆ. ಶೇ.23ರಷ್ಟು ದಲಿತ ಸಮುದಾಯ ಇದೆ.  ದಲಿತ ಸಮುದಾಯದವರು ಸಿಎಂ ಯಾಕೆ ಆಗಬಾರ್ದು? ದಲಿತರಿಗೂ ಸೂಕ್ತ ಸ್ಥಾನಮಾನ ಸಿಗಬೇಕು ಎಂದು ಸಂಸದ ರಮೇಶ್ ಜಿಗಜಿಣಗಿ  ತಿಳಿಸಿದ್ದಾರೆ.

ಯತ್ನಾಳ್ ವಿರುದ್ಧ ಸಂಸದ ಜಿಣಜಿಣಗಿ ಕಿಡಿಕಾರಿದ್ದು, ಯತ್ನಾಳ್ ಬಾಯಿಗೆ ಬಂದಂತೆ ಮಾತಾಡಬಾರ್ದು. ಯಾಕೆ ಈ ರೀತಿ ಮಾತಾಡ್ತಿದ್ದಾರೆ ಗೊತ್ತಿಲ್ಲ. ಮಂತ್ರಿ ಆಗಲಿಲ್ಲ ಎಂಬ ನೋವು ಇರಬಹುದು. ಯತ್ನಾಳ್ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments