ಒಂದಲ್ಲ ಒಂದು ದಿನ ದಲಿತರು ಸಿಎಂ ಆಗ್ತಾರೆ-ಸಂಸದ ರಮೇಶ್ ಜಿಗಜಿಣಗಿ

Webdunia
ಶುಕ್ರವಾರ, 15 ಜನವರಿ 2021 (12:11 IST)
ಬೆಂಗಳೂರು : ಒಂದಲ್ಲ ಒಂದು ದಿನ ದಲಿತರು ಸಿಎಂ ಆಗ್ತಾರೆ ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ.

ಎಲ್ಲ ಸಮುದಾಯಕ್ಕೂ ಅವಕಾಶ ಸಿಕ್ಕಿದೆ. ಶೇ.23ರಷ್ಟು ದಲಿತ ಸಮುದಾಯ ಇದೆ. ದಲಿತ ಸಮುದಾಯದವರು ಸಿಎಂ ಯಾಕೆ ಆಗಬಾರ್ದು? ಎಲ್ಲ ಸಮುದಾಯಕ್ಕೂ ಅವಕಾಶ ಸಿಕ್ಕಿದೆ. ಶೇ.23ರಷ್ಟು ದಲಿತ ಸಮುದಾಯ ಇದೆ.  ದಲಿತ ಸಮುದಾಯದವರು ಸಿಎಂ ಯಾಕೆ ಆಗಬಾರ್ದು? ದಲಿತರಿಗೂ ಸೂಕ್ತ ಸ್ಥಾನಮಾನ ಸಿಗಬೇಕು ಎಂದು ಸಂಸದ ರಮೇಶ್ ಜಿಗಜಿಣಗಿ  ತಿಳಿಸಿದ್ದಾರೆ.

ಯತ್ನಾಳ್ ವಿರುದ್ಧ ಸಂಸದ ಜಿಣಜಿಣಗಿ ಕಿಡಿಕಾರಿದ್ದು, ಯತ್ನಾಳ್ ಬಾಯಿಗೆ ಬಂದಂತೆ ಮಾತಾಡಬಾರ್ದು. ಯಾಕೆ ಈ ರೀತಿ ಮಾತಾಡ್ತಿದ್ದಾರೆ ಗೊತ್ತಿಲ್ಲ. ಮಂತ್ರಿ ಆಗಲಿಲ್ಲ ಎಂಬ ನೋವು ಇರಬಹುದು. ಯತ್ನಾಳ್ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments