ಮತದಾನಕ್ಕಿನ್ನು ಒಂದು ದಿನ ಬಾಕಿ: ಇಂದಿನಿಂದಲೇ ಬಹಿರಂಗ ಪ್ರಚಾರ ಬಂದ್

Krishnaveni K
ಗುರುವಾರ, 25 ಏಪ್ರಿಲ್ 2024 (09:53 IST)
Photo Courtesy: Twitter
ಬೆಂಗಳೂರು: ಕರ್ನಾಕಟದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಾಳೆ ನಡೆಯಲಿದ್ದು, ಇದಕ್ಕಾಗಿ ತಯಾರಿ ಆರಂಭವಾಗಿದೆ. ಪೋಲಿಂಗ್ ಬೂತ್ ಗೆ ಅಧಿಕಾರಿಗಳು ಇಂದೇ ತೆರಳಲಿದ್ದಾರೆ.

ಇಂದಿನಿಂದ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದು ಕೇವಲ 5 ಜನರು ಮಾತ್ರ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ಅನುಮತಿ ನೀಡಲಾಗಿದೆ. ಈ ಒಂದು ದಿನ ಜನರು ಯಾರಿಗೆ ಮತ ಹಾಕಬೇಕೆಂದು ವಿವೇಚನೆ ನಡೆಸಿ ನಾಳೆ ಮತದಾನ ಮಾಡಬೇಕಿದೆ.

ನಾಳೆ ಒಟ್ಟು 14 ಕ್ಷೇತ್ರಗಳಿಗೆ ಮತದಾನ ಮಾಡಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಭಾಗದ ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿನ್ನೆಯಿಂದಲೇ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ನಿಷೇಧಾಜ್ಷೆ ಜಾರಿ ಮಾಡಲಾಗಿದ್ದು, ಮದ್ಯಮಾರಾಟ ನಿಷೇಧಿಸಲಾಗಿದೆ.

ಮತದಾನ ಹಿನ್ನಲೆಯಲ್ಲಿ ತಮ್ಮ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಕೆಎಸ್ ಆರ್ ಟಿಸಿ ವಿಶೇಷ ಬಸ್ ಗಳನ್ನು ಹಾಕಿದೆ. ಇದರಿಂದಾಗಿ ಜನರಿಗೆ ಮತದಾನ ಮಾಡಲು ತೆರಳಲು ಅನುಕೂಲವಾಗಲಿದೆ.  ಯಾವುದೇ ನೆಪ ಹೇಳದೇ ನಾಳೆ ತಪ್ಪದೇ ನಿಮ್ಮ ಅಮೂಲ್ಯ ಮತದಾನ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments