Webdunia - Bharat's app for daily news and videos

Install App

ಕುಲಪತಿ ನೇಮಕವಿಲ್ಲದೆ ನೂರೆಂಟು ಸಮಸ್ಯೆ!

Webdunia
ಗುರುವಾರ, 6 ಜುಲೈ 2023 (13:50 IST)
ಮೈಸೂರು ವಿಶ್ವವಿದ್ಯಾನಿಲಯದ ಸದ್ಯದ ಪರಿಸ್ಥಿತಿ ತಂದೆಯಿಲ್ಲದ ಮನೆಯಾಗಿದೆ. ವಿಶ್ವವಿದ್ಯಾನಿಲಯಕ್ಕೆ ಕುಲಪತಿಗಳು ನೇಮಕವಾಗದೆ ಆಡಳತ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ವಿವಿಯಲ್ಲಿ ಕುಲಪತಿಗಳಿಲ್ಲದೆ ನಿವೃತ್ತ ಹಾಗು ಗುತ್ತಿಗೆ ಉದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಲಪತಿಗಳ ಸಹಿ ಇಲ್ಲದೆ ಯಾವುದೇ ಸೌಲಭ್ಯವನ್ನು ಪಡೆಯಲು ಆಗುತ್ತಿಲ್ಲ.. ನೌಕರರು ಕುಲಪತಿಗಳ ಸಹಿ ಇಲ್ಲದೆ ವೇತನವನ್ನು ಪಡೆಯಲು ಆಗುತ್ತಿಲ್ಲ.ಇನ್ನೊಂದೆಡೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಸಂಬಂಧಿಸಿದಂತೆ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆ ಮನಗಂಡಿರುವ ರಾಜ್ಯಪಾಲರು, ನೌಕರರಿಗೆ ಸಂಬಳ ವಿಳಂಬವಾಗದಂತೆ ಕ್ರಮವಹಿಸಲು ಹಣಕಾಸು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.. ಇತ್ತೀಚೆಗೆ ಲೋಕನಾಥ್ ಅವರನ್ನು ಮೈಸೂರು ವಿವಿ ಕುಲಪತಿಗಳಾಗಿ ರಾಜ್ಯ ಸರ್ಕಾರ ನೇಮಿಸಿತ್ತು.. ಲೋಕನಾಥ್ ನೇಮಕಕ್ಕೆ ಹೈಕೋರ್ಟ್ ತಡೆ ನೀಡಿದೆ‌. ಹಾಗಾಗಿ ಇಷ್ಟೆಲ್ಲ ಸಮಸ್ಯೆ ಉದ್ಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments