Webdunia - Bharat's app for daily news and videos

Install App

ನೂರಕ್ಕೆ ನೂರು ಬಿಜೆಪಿ ಅಧಿಕಾರಕ್ಕೆ ಬರಲಿದೆ- ಬಿಎಸ್ ವೈ

Webdunia
ಶನಿವಾರ, 22 ಏಪ್ರಿಲ್ 2023 (14:11 IST)
ಚುನಾವಣೆ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಗೆ ಹೋಗಿ ವಾಪಸ್ ಬರ್ತೀನಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ಅಲ್ಲದೇ ನಾಳೆಯಿಂದ ರಾಜ್ಯ ಪ್ರವಾಸ ಆರಂಭ ಮಾಡ್ತೀನಿ.ನಿನ್ನೆ ಅಮಿತ್ ಶಾ ಜೊತೆ ಚುನಾವಣಾ ಚರ್ಚೆ ಮಾಡಿದ್ದೇವೆ.ಅವರು ಅನೇಕ ಸಲಹೆ ನೀಡಿದ್ದಾರೆ.ರಾಜ್ಯಕ್ಕೆ ಹೆಚ್ಚಾಗಿ ಪ್ರಧಾನಿ ಮೋದಿ, ಅಮಿತ್ ಶಾ , ನಡ್ಡಾ ಬರ್ತಾರೆ.ಅಟ್ ಎನಿಕಾಸ್ಟ್ 130 ಸ್ಥಾನ ಬಂದು ಬಿಜೆಪಿ ಅಧಿಕಾರಕ್ಕೆ ಬರಲಿದೆ.ರಾಜ್ಯದ ಜನರೂ ನಮ್ಮ‌ ಜೊತೆ ಇದ್ದಾರೆ.ನೂರಕ್ಕೆ ನೂರು ಬಿಜೆಪಿ ಅಧಿಕಾರಕ್ಕೆ ಬರಲಿದೆ.ಬೆಳಗಾವಿ ಪ್ರವಾಸ ಮುಂದಿನ ದಿನದಲ್ಲಿ ಮಾಡ್ತೀನಿ ಎಂದಿದ್ದಾರೆ.
 
ಡಿಕೆಶಿ ಲಿಂಗಾಯತ ಡ್ಯಾಮ್ ಒಡೆದಿದೆ ಅನ್ನೋ ವಿಚಾರವಾಗಿ ಮ ಪ್ರತಿಕ್ರಿಯೆ ನೀಡದೆ ಹೊರಟ ಬಿಎಸ್‌ವೈ ಯಡಿಯೂರಪ್ಪ ಹೊರಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments