Webdunia - Bharat's app for daily news and videos

Install App

ಒಂದು ಲಕ್ಷ ಕೊರೊನಾ ರೋಗಿಗಳಿಗೆ ಇದು ಇದೆ ಎಂದ ಬಿ.ಶ್ರೀರಾಮುಲು

Webdunia
ಮಂಗಳವಾರ, 14 ಏಪ್ರಿಲ್ 2020 (17:31 IST)
ರಾಜ್ಯದಲ್ಲಿ ಒಂದು ಲಕ್ಷ ಕೊರೊನಾ ಸೋಂಕಿತ ರೋಗಿಗಳಿಗೆ ಬೇಕಾದದ್ದು ಇದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಒಂದು ಲಕ್ಷ ಕೊರೊನಾ ರೋಗಿಗಳ ಚಿಕಿತ್ಸೆಗೆ ಬೇಕಾದ ಸೌಲಭ್ಯವನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ದಾವಣಗೆರೆಯಲ್ಲಿಂದು ಮಾತನಾಡಿದ ಸಚಿವರು, ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದವರ ಪತ್ತೆ ಕಾರ್ಯ ಬಹುತೇಕ  ಮುಗಿದಿದೆ. ಇದೀಗ ಎರಡನೇ ಹಂತದ ಸಂಪರ್ಕ ಹೊಂದಿದವರ ಪರೀಕ್ಷೆ ಕಾರ್ಯ ಪ್ರಗತಿಯಲ್ಲಿದೆ.

ರಾಜ್ಯದ ಮೂವತ್ತೊಂದು ಜಿಲ್ಲೆಗಳಲ್ಲೂ ಕೊರೊನಾ ಆಸ್ಪತ್ರೆ ಆರಂಭಿಸಲಾಗಿದೆ. ಆರುವರೆ ಸಾವಿರ ಐಸೋಲೇಷನ್ ವಾರ್ಡ್‌ಗಳು, ಒಂದು ಸಾವಿರ ಐಸಿಯು ಬೆಡ್ ಸಿದ್ಧಪಡಿಸಲಾಗಿದೆ. 150 ವೆಂಟಿಲೇಟರ್ ಖರೀದಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments