Webdunia - Bharat's app for daily news and videos

Install App

ಮದುವೆ ಮುರಿದ ಒಂದು ಸುಳ್ಳು

Webdunia
ಗುರುವಾರ, 8 ಡಿಸೆಂಬರ್ 2016 (10:52 IST)
ಸಾವಿರ ಸುಳ್ಳು ಹೇಳಿ ಒಂದು ಮಾಡಿ ಮಾಡಿ ಅನ್ನುತ್ತಾರೆ. ಆದರೆ ವರ ಮಹಾಶಯನೊಬ್ಬ ಹೇಳಿದ ಒಂದು ಸುಳ್ಳು ಆತನ ಮದುವೆ ಮರಿದಿದ್ದಲ್ಲದೆ, ಕಂಬಿ ಎಣಿಸುವಂತೆ ಮಾಡಿದೆ. 
ಹೌದು ಚಿಕ್ಕಬಳ್ಳಾಪುರದ ನಿವಾಸಿ ಅಶ್ವತ್ಥನಾರಾಯಣ ಎಂಬಾತ ಇಂದು ನಗರದ ಶ್ರೀದೇವಿ ಕಲ್ಯಾಣಮಂಟಪದಲ್ಲಿ ಮದುವೆಯಾಗುವವನಿದ್ದ. ಕೇವಲ ಡಿಪ್ಲೊಮಾ ಪದವೀಧರನಾಗಿದ್ದ ಆತ ತಾನು ಕೆಎಎಸ್ ಅಧಿಕಾರಿ, ಬಿಇ, ಎಂಬಿಎ ಪದವಿ ಪಡೆದಿದ್ದೇನೆ ಎಂದು ಸುಳ್ಳು ಹೇಳಿ ಟೆಕ್ಕಿಯನ್ನು ಮದುವೆಯಾಗಲು ಹೊರಟಿದ್ದ. ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕುಮಾರಸ್ವಾಮಿ, ಸಚಿವರಾದ ಪರಮೇಶ್ವರ್, ರಮೇಶ್ ಕುಮಾರ್, ಸಂಸದ ಮುನಿಯಪ್ಪ ಸೇರಿದಂತೆ ಗಣ್ಯರೆಲ್ಲ ಶುಭಕೋರಿದ್ದಾರೆ ಎಂಬಂತೆ ಪ್ರಿಂಟ್ ಹಾಕಿಸಿದ್ದ.
 
ಆದರೆ ಮದುವೆಯ ಹಿಂದಿನ ರಾತ್ರಿ ಅಂದರೆ ಬುಧವಾರ ವಧುವಿನ ಕಡೆಯವರಿಗೆ ಆತನ ನಿಜಬಣ್ಣ ಬಯಲಾಗಿದೆ. ವರನಿಗೆ ಫೋನ್ ಕರೆ ಮಾಡಿದರೆ ಆತ ಸ್ವೀಕರಿಸಿಲ್ಲ. ಬಳಿಕ ಆತನನ್ನು ಮಂಟಪಕ್ಕೆ ಹೊತ್ತು ತಂದು ಸತ್ಯವನ್ನು ಬಾಯಿ ಬಿಡಿಸಿದ್ದಾರೆ.
 
ಮತ್ತೀಗ ಇದರಲ್ಲಿ ತನ್ನದೇನೂ ತಪ್ಪಿಲ್ಲ. ಬ್ರೋಕರ್ ಆಡಿದ ಆಟವಿದು ಎನ್ನುತ್ತಿದ್ದಾನೆ ನಕಲಿ ಕೆ.ಎ.ಎಸ್ ಅಧಿಕಾರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments