Webdunia - Bharat's app for daily news and videos

Install App

ಭೀಮಾನಾಯ್ಕ್ ವಿರುದ್ಧ ಮತ್ತೊಂದು ದೂರು ದಾಖಲು

Webdunia
ಮಂಗಳವಾರ, 13 ಡಿಸೆಂಬರ್ 2016 (15:23 IST)
ಬೆಂಗಳೂರಿನ ವಿಶೇಷ ಭೂಸ್ವಾಧೀನಾಧಿಕಾರಿ ಭೀಮಾನಾಯ್ಕ್ ವಿರುದ್ಧ ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣದ ದೂರು ದಾಖಲಾಗಿದೆ. 
ಭೀಮಾನಾಯ್ಕ್ ಕಾರು ಚಾಲಕ ರಮೇಶ್ ಸ್ನೇಹಿತನಾಗಿರುವ ಸುರೇಶ್ ಎಂಬುವವರು ಅಪಹರಣದ ದೂರು ದಾಖಲಿಸಿದ್ದಾರೆ.
 
ಸುರೇಶ್‌ಗೆ ಸ್ನೇಹಿತ ರಮೇಶ್ ಕಡೆಯಿಂದ ವಿಶೇಷ ಭೂಸ್ವಾಧೀನಾಧಿಕಾರಿ ಭೀಮಾನಾಯ್ಕ್ ಪರಿಚಯವಾಗಿತ್ತು. ತಮ್ಮ ಬಳಿ ಇದ್ದ ಕಪ್ಪು ಹಣವನ್ನು ಕಮಿಷನ್ ಲೆಕ್ಕದಲ್ಲಿ ಹೊಸ ನೋಟುಗಳಿಗೆ ಬದಲಾಯಿಸಿಕೊಡುವಂತೆ ಭೀಮಾನಾಯ್ಕ್ ಕೋರಿದ್ದರು. ಇದಕ್ಕಾಗಿ ಸುರೇಶ್, ನಾರಾಯಣ ಹಾಗೂ ದೀಪು ಎನ್ನುವವರನ್ನು ಸಂಪರ್ಕಿಸಿದ್ದರು ಎಂದು ಹೇಳಲಾಗುತ್ತಿದೆ. 
 
ಆದರೆ, ಕಮಿಷನ್ ವ್ಯವಹಾರದಲ್ಲಿ ವ್ಯತ್ಯಾಸದಿಂದಾಗಿ ಡೀಲ್ ಕುದರಿರಲಿಲ್ಲ. ಈ ವೇಳೆ 8 ಲಕ್ಷಕ್ಕೂ ಅಧಿಕ ಹಣ ನಾಪತ್ತೆಯಾಗಿತ್ತು. ಇದರಿಂದ ಸಿಟ್ಟಿಗೆದ್ದ ಭೀಮಾನಾಯ್ಕ್ ತಮ್ಮ ಸಂಗಡಿಗರಿಂದ ನಮ್ಮನ್ನು ಅಪಹರಿಸಿ ಹಲ್ಲೆ ನಡೆಸಿದ್ದರು ಎಂದು ರಮೇಶ್ ಸ್ನೇಹಿತ ಸುರೇಶ್ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments