Select Your Language

Notifications

webdunia
webdunia
webdunia
webdunia

ಈ ಕಾರಣಕ್ಕೆ ಬಿಜೆಪಿಗೆ ತಲೆನೋವಾಗಿದೆ ಶಿರಾ ಕ್ಷೇತ್ರದ ಬೈಎಲೆಕ್ಷನ್ ಟಿಕೆಟ್ ಹಂಚಿಕೆ

ಈ ಕಾರಣಕ್ಕೆ ಬಿಜೆಪಿಗೆ ತಲೆನೋವಾಗಿದೆ ಶಿರಾ ಕ್ಷೇತ್ರದ ಬೈಎಲೆಕ್ಷನ್ ಟಿಕೆಟ್ ಹಂಚಿಕೆ
ತುಮಕೂರು , ಶನಿವಾರ, 3 ಅಕ್ಟೋಬರ್ 2020 (10:48 IST)
ತುಮಕೂರು : ನ.3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನಲೆಯಲ್ಲಿ ಶಿರಾ ಬೈಎಲೆಕ್ಷನ್ ಟಿಕೆಟ್ ಹಂಚಿಕೆ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ಕಾಡುಗೊಲ್ಲರಿಗೆ ಟಿಕೆಟ್ ನೀಡಲು ಸಮುದಾಯದವರು ಪಟ್ಟು ಹಿಡಿದಿದ್ದಾರೆ. ಇಲ್ಲವಾದರೆ ಚುನಾವಣೆ ಬಹಿಷ್ಕರಿಸುವುದಾಗಿ ಶಿರಾದ ತೊಗರಿಗುಂಟೆಯ ಗೊಲ್ಲರಹಟ್ಟಿ  ಗ್ರಾಮಸ್ಥರು ಆಗ್ರಹಿಸಿದ್ದಾರೆ.

 ಶಿರಾದಲ್ಲಿ 40,000ಕ್ಕೂ ಹೆಚ್ಚು ಕಾಡುಗೊಲ್ಲ ಮತದಾರರಿದ್ದಾರೆ. ಟಿಕೆಟ್ ನೀಡಿದ್ರೆ ಎಲ್ಲರೂ ಒಟ್ಟಾಗಿ ನಮ್ಮ ಅಭ್ಯರ್ಥಿ ಗೆಲ್ಲಿಸ್ತೇವೆ. ನಮ್ಮ ಸಮುದಾಯದ ವಿದ್ಯಾವಂತ ಡಾ.ಶಿವಕುಮಾರ್ ಇದ್ದಾರೆ. ಅವರಿಗೆ ಟಿಕೆಟ್ ನೀಡಿದರೆ ನಾವೆಲ್ಲರೂ ಸೇರಿ ಗೆಲ್ಲಿಸುತ್ತೇವೆ. ಬೇರೆ ಯಾರಿಗೇ ಟಿಕೆಟ್ ನೀಡಿದ್ರೂ ಅವ್ರು ಗೆಲ್ಲೋಕೆ ಆಗಲ್ಲ ಎಂದು ಬಿಜೆಪಿಗೆ ಕಾಡುಗೊಲ್ಲ ಸಮುದಾಯದ ಮುಖಂಡರ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಹಾರದಲ್ಲಿ ಮತ್ತು ಬರಿಸುವ ಮಾತ್ರೆ ಬೆರೆಸಿ ಮಹಿಳೆಯೊಂದಿಗೆ ಮಾಡಿದ ಇಂತಹ ನೀಚ ಕೆಲಸ