Webdunia - Bharat's app for daily news and videos

Install App

ದೇಶದಲ್ಲಿ ಪ್ರತಿ ಮೂರು ಮಂದಿಯಲ್ಲಿ ಒಬ್ಬರು ಮಾಸ್ಕ್ ಧರಿಸೋದೇ ಇಲ್ಲ: ಆತಂಕಕಾರಿ ವರದಿ

Webdunia
ಸೋಮವಾರ, 6 ಡಿಸೆಂಬರ್ 2021 (18:57 IST)
ಬೆಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಪ್ರಾದೇಶಿಕ ಕೌಶಲ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕರ್ನಾಟಕ ತಂಡವು 14 ಚಿನ್ನ ಮತ್ತು 13 ಬೆಳ್ಳಿ ಪದಕಗಳ ಸಹಿತ ಒಟ್ಟು 27 ಪದಕಗಳನ್ನು ಗೆದ್ದುಕೊಂಡಿದೆ. ಇದರೊಂದಿಗೆ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಕರ್ನಾಟಕವೂ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಮಹಾರಾಷ್ಟ್ರ ಮತ್ತು ಒಡಿಶಾ ರಾಜ್ಯದ ತಂಡಗಳು ಈ ಪ್ರಾದೇಶಿಕ ಮಟ್ಟದ ಸುತ್ತಿನ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.
ಈ ಸ್ಪರ್ಧಿಗಳಲ್ಲಿ 17 ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಕೌಶಲಾಭಿವೃದ್ಧಿ ನಿಗಮ ಮತ್ತು 10 ಸ್ಪರ್ಧಿಗಳಿಗೆ ಸರಕಾರಿ ಉಪಕರಣ ಕಾರ್ಯಾಗಾರದ ವತಿಯಿಂದ ತರಬೇತಿ ನೀಡಲಾಗಿತ್ತು. ರಾಜ್ಯದಿಂದ ಈ ಸ್ಪರ್ಧೆಯಲ್ಲಿ ಒಟ್ಟು 69 ಸ್ಪರ್ಧಿಗಳು ಭಾಗವಹಿಸಿದ್ದು, 35 ಬಗೆಯ ಕೌಶಲಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದರು.
ರಾಜ್ಯದ ಸ್ಪರ್ಧಿಗಳು ಮೆಕಾಟ್ರಾನಿಕ್ಸ್, ಮುದ್ರಣ ತಂತ್ರಜ್ಞಾನ, ಆಭರಣ ತಯಾರಿಕೆ, ಕೈಗಾರಿಕಾ ನಿಯಂತ್ರಣ, ಕಾರ್ ಪೇಂಟಿಂಗ್, ಅಡುಗೆ ತಯಾರಿಕೆ, ಪ್ಲಾಸ್ಟಿಕ್ ಡೈ ಎಂಜಿನಿಯರಿಂಗ್, ಬೇಕರಿ ಪದಾರ್ಥಗಳ ತಯಾರಿಕೆ ಮತ್ತು ಕ್ಲೌಡ್ ಕಂಪ್ಯೂಟಿಂಗ್ ವಿಭಾಗಗಳಲ್ಲಿ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ.
ಉಳಿದಂತೆ ಎಂ-ಕ್ಯಾಡ್, ಕೇಶವಿನ್ಯಾಸ, ಗ್ರಾಫಿಕ್ ವಿನ್ಯಾಸ, ವಿಷುಯಲ್ ಮರ್ಕಂಡೈಸಿಂಗ್, 3ಡಿ ಡಿಜಿಟಲ್ ಗೇಮ್ ಆರ್ಟ್ ಮತ್ತು ವಾಟರ್ ಟೆಕ್ನಾಲಜಿ ಮುಂತಾದ ವಿಭಾಗಗಳಲ್ಲಿ ರಜತ ಪದಕವನ್ನು ಮುಡಿಗೇರಿಸಿ ಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments