Webdunia - Bharat's app for daily news and videos

Install App

ಕೊರೊನಾ ಸೋಂಕಿಗೆ ಕಲಬುರಗಿಯ ವೃದ್ಧ ಬಲಿ; ಆತಂಕ ವ್ಯಕ್ತಪಡಿಸಿದ ಈಶ್ವರ ಖಂಡ್ರೆ

Webdunia
ಶುಕ್ರವಾರ, 13 ಮಾರ್ಚ್ 2020 (11:37 IST)
ಬೆಂಗಳೂರು : ಕೊರೊನಾ ಸೋಂಕಿಗೆ ಕಲಬುರಗಿಯ ವೃದ್ಧ ಬಲಿಯಾಗಿದ್ದಾನೆ. ಇದು ಅತ್ಯಂತ್ ಆಘಾತಕಾರಿ ವಿಷಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಕ್ತಿ ಸಾವು ಹಿನ್ನಲೆ ರಾಜ್ಯದಲ್ಲಿ ಭಯದ ವಾತಾವರಣವಿದೆ. ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕಾಗಿದೆ. ಆರೋಗ್ಯ ಸಚಿವರ ಹೇಳಿಕೆಯಿಂದ ಉಪಯೋಗವಿಲ್ಲ. ಜಿಲ್ಲೆಗೊಂದು ಕೊರೊನಾ ಸಂಬಂಧ ಪರೀಕ್ಷೆಗೆ ಪ್ರಯೋಗಾಲಯ ತೆರೆಯುವಂತೆ ಆಗ್ರಹಿಸಲಾಗುವುದು. ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments