Webdunia - Bharat's app for daily news and videos

Install App

ರೈತರಿಗೆ ಸಂತಸದ ಸುದ್ದಿ: ಹಾಲಿನ ಪ್ರೋತ್ಸಾಹ ಧನದಲ್ಲಿ ಒಂದು ರೂಪಾಯಿ ಹೆಚ್ಚಳ

Webdunia
ಬುಧವಾರ, 16 ನವೆಂಬರ್ 2016 (17:49 IST)
ಹಾಲಿನ ಪ್ರೋತ್ಸಾಹ ಧನದಲ್ಲಿ ಒಂದು ರೂಪಾಯಿ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
 
ರಾಮನಗರದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಭೀಕರ ಬರಗಾಲ ಇರುವುದರಿಂದ ರೈತರಿಗೆ ಸಹಾಯವಾಗಲೆಂದು ಹಾಲಿನ ಪ್ರೋತ್ಸಾಹ ಧನವನ್ನು ಒಂದು ರೂಪಾಯಿ ಹೆಚ್ಚಳ ಮಾಡಲಾಗುತ್ತಿದೆ ಎಂದರು. 
 
ಈ ಹಿಂದೆ ನಾಲ್ಕು ರೂಪಾಯಿ ಇದ್ದ ಹಾಲಿನ ಪ್ರೋತ್ಸಾಹ ಧನವನ್ನು ಇದೀಗ 5 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಹಾಲು ಒಕ್ಕೂಟ ಸಹ ಹಾಲಿನ ಪ್ರೋತ್ಸಾಹ ಧನವನ್ನು 2 ರೂಪಾಯಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದರು. 
 
ಇನ್ನು ಏಪ್ರಿಲ್ 1 ರಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ನೀಡುತ್ತಿದ್ದ ಹಾಲನ್ನು ಐದು ದಿನಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments