Webdunia - Bharat's app for daily news and videos

Install App

ಮದುವೆ ನಿರಾಕರಿಸಿದ್ದ ವಿಧವೆ ಎದುರು ಯುವಕ ಮಾಡಿದ ಇಂತಹ ಕೆಲಸ

Webdunia
ಸೋಮವಾರ, 14 ಅಕ್ಟೋಬರ್ 2019 (08:59 IST)
ಭೋಪಾಲ್ : ವಿಧವೆಯನ್ನು ಪ್ರೀತಿಸುತ್ತಿದ್ದ ಯುವಕನೊಬ್ಬ ಆಕೆ ಮದುವೆ ನಿರಾಕರಿಸಿದ್ದಕ್ಕೆ ಆಕೆಯ ಎದುರಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಉಜ್ಜೈನ್ ನಲ್ಲಿ ನಡೆದಿದೆ.




ಜೀತೆಂದ್ರ ವರ್ಮಾ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ವಿಧವೆಯೊಬ್ಬಳನ್ನು ಪ್ರೀತಿಸುತ್ತಿದ್ದು, ಮದುವೆಯಾಗುವಂತೆ ಕೇಳಿಕೊಳ್ಳುತ್ತಿದ್ದ . ಆದರೆ ಆಕೆಗೆ ಒಬ್ಬ ಮಗಳಿದ್ದ ಕಾರಣ ಆಕೆ ಮದುವೆಯಾಗಲು ನಿರಾಕರಿಸಿದ್ದಾಳೆ. ಇದರಿಂದ ನೊದ ಯುವಕ ಅಡುಗೆ ಮನೆಯಲ್ಲಿ ಆಕೆಯ ಎದುರೇ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟಿದ್ದಾನೆ.


ಗುಂಡಿನ ಶಬ್ದಕ್ಕೆ ನೆರೆಹೊರೆಯವರು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾರ್ಯ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments