Webdunia - Bharat's app for daily news and videos

Install App

ರಾತ್ರಿ ಜಾಲಿ ರೈಡ್ ಗೆ ಒರ್ವ ಬಲಿ-ಮತ್ತೊರ್ವನಿಗೆ ಗಂಭೀರ ಗಾಯ

Webdunia
ಭಾನುವಾರ, 9 ಜುಲೈ 2023 (16:20 IST)
ರಾತ್ರಿ ಜಾಲಿ ರೈಡ್ ಗೆ ಒರ್ವ ಬಲಿ ಮತ್ತೊರ್ವನಿಗೆ ಗಂಭೀರವಾದ ಗಾಯವಾಗಿರುವ ಘಟನೆವಬೆಂಗಳೂರಿನ ಪದ್ಮನಾಭ ನಗರದ ದೇವೆಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ.ರಾಮ್ ಕುಮಾರ್( 29)ಮೃತ  ,ಯಶವಂತ (22)  ಗಾಯಾಳಾಗಿದ್ದು,ಇಬ್ಬರು ಬ್ಯಾಟರಾಯನಪುರ ಬಳಿಯ ಪ್ರಮೋದ್ ಲೇಔಟ್ ನಿವಾಸದಲ್ಲಿ ವಾಸವಿದ್ರು.ಖಾಸಗಿ ಕಂಪನಿಯಲ್ಲಿ  ರಾಮ್ ಕುಮಾರ್ ಟೆಕ್ಕಿಯಾಗಿದ್ದ .ರಾತ್ರಿ ಎರಡು ಘಂಟೆ ಸುಮಾರಾಗಿ ಘಟನೆ ನಡೆದಿದ್ದು,ಫ್ಲೈ ಒವರ್  ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾನೆ.
 
ಹಿಂಬದಿ ಕುಳಿತಿದ್ದ ರಾಮ್ ಕುಮಾರ್ ತಡೆಗೋಡೆಗೆ ಡಿಕ್ಕಿಯಾಗಿ ಹಿಂಬದಿಯಿಂದ ಹಾರಿ ಕೆಳಗೆ ಬಿದ್ದಿದ್ದಾನೆ.ತಲೆಗೆ ಪೆಟ್ಟಾಗಿ ಸ್ಥಳದಲ್ಲಿ ರಾಮ್ ಕುಮಾರ್ ಸಾವನಾಪ್ಪಿದ್ದಾನೆ.ಗಾಯಾಳನ್ನ ಯಶವಂತಪುರ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ರಾಮ್ ಕುಮಾರ್ ಮೃತ ದೇಹ ಕಿಮ್ಸ್ ಅಸ್ಪತ್ರೆಗೆ ರವಾನಿಸಿದ್ದು,ಡ್ರಿಂಗ್ ಅಂಡ್ ಡ್ರೈವ್ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.ಘಟನೆ ಸಂಭಂದ ಬನಶಂಕರಿ ಸಂಚಾರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments