ರಾತ್ರಿ ಜಾಲಿ ರೈಡ್ ಗೆ ಒರ್ವ ಬಲಿ-ಮತ್ತೊರ್ವನಿಗೆ ಗಂಭೀರ ಗಾಯ

Webdunia
ಭಾನುವಾರ, 9 ಜುಲೈ 2023 (16:20 IST)
ರಾತ್ರಿ ಜಾಲಿ ರೈಡ್ ಗೆ ಒರ್ವ ಬಲಿ ಮತ್ತೊರ್ವನಿಗೆ ಗಂಭೀರವಾದ ಗಾಯವಾಗಿರುವ ಘಟನೆವಬೆಂಗಳೂರಿನ ಪದ್ಮನಾಭ ನಗರದ ದೇವೆಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ.ರಾಮ್ ಕುಮಾರ್( 29)ಮೃತ  ,ಯಶವಂತ (22)  ಗಾಯಾಳಾಗಿದ್ದು,ಇಬ್ಬರು ಬ್ಯಾಟರಾಯನಪುರ ಬಳಿಯ ಪ್ರಮೋದ್ ಲೇಔಟ್ ನಿವಾಸದಲ್ಲಿ ವಾಸವಿದ್ರು.ಖಾಸಗಿ ಕಂಪನಿಯಲ್ಲಿ  ರಾಮ್ ಕುಮಾರ್ ಟೆಕ್ಕಿಯಾಗಿದ್ದ .ರಾತ್ರಿ ಎರಡು ಘಂಟೆ ಸುಮಾರಾಗಿ ಘಟನೆ ನಡೆದಿದ್ದು,ಫ್ಲೈ ಒವರ್  ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾನೆ.
 
ಹಿಂಬದಿ ಕುಳಿತಿದ್ದ ರಾಮ್ ಕುಮಾರ್ ತಡೆಗೋಡೆಗೆ ಡಿಕ್ಕಿಯಾಗಿ ಹಿಂಬದಿಯಿಂದ ಹಾರಿ ಕೆಳಗೆ ಬಿದ್ದಿದ್ದಾನೆ.ತಲೆಗೆ ಪೆಟ್ಟಾಗಿ ಸ್ಥಳದಲ್ಲಿ ರಾಮ್ ಕುಮಾರ್ ಸಾವನಾಪ್ಪಿದ್ದಾನೆ.ಗಾಯಾಳನ್ನ ಯಶವಂತಪುರ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ರಾಮ್ ಕುಮಾರ್ ಮೃತ ದೇಹ ಕಿಮ್ಸ್ ಅಸ್ಪತ್ರೆಗೆ ರವಾನಿಸಿದ್ದು,ಡ್ರಿಂಗ್ ಅಂಡ್ ಡ್ರೈವ್ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.ಘಟನೆ ಸಂಭಂದ ಬನಶಂಕರಿ ಸಂಚಾರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments