Webdunia - Bharat's app for daily news and videos

Install App

ಮೋದಿಗೂ ಒಂದೇ ವೋಟು, ಸಫಾಯಿ ಕರ್ಮಚಾರಿಗೂ ಒಂದೇ ವೋಟು : ಸಿಎಂ

Webdunia
ಶನಿವಾರ, 10 ಜೂನ್ 2023 (13:29 IST)
ಬೆಂಗಳೂರು : ಸಂವಿಧಾನ ಮೂಲಕ ಒಬ್ಬ ವ್ಯಕ್ತಿಯಿಂದ ಒಂದು ವೋಟ್. ಅದಕ್ಕೆ ಒಂದೇ ಬೆಲೆ ಇದೆ. ಮೋದಿಗೂ ಒಂದೇ ವೋಟು, ಸಪಾಯಿ ಕರ್ಮಚಾರಿಗೂ ಒಂದೇ ವೋಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭೀಮ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಈ ದೇಶಕ್ಕೆ ಯೋಗ್ಯವಾದ ಸಂವಿಧಾನ ಕೊಟ್ಟಿದ್ದಾರೆ. ಸಮಾಜದ ಅವಶ್ಯಕತೆ ಅನುಗುಣವಾಗಿ ಸಂವಿಧಾನ ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದ್ದರು. ಸಂವಿಧಾನ ರಚನೆ ಮಾಡುವಾಗ ಜಗತ್ತಿನ ಅನೇಕ ದೇಶಗಳ ಸಂವಿಧಾನ ಓದಿ ಭಾರತಕ್ಕೆ ಯೋಗ್ಯವಾದ ಸಂವಿಧಾನ ನೀಡಿದ್ದಾರೆ.

ಯೋಗ್ಯವಾದವರ ಜತೆ ಇದ್ರೆ ಒಳ್ಳೆಯ ಸಂವಿಧಾನ, ಕೆಟ್ಟವರ ಕೈಯಲ್ಲಿ ಇದ್ರೆ ಅದು ಕೆಟ್ಟ ಸಂವಿಧಾನ. ದೇಶ, ರಾಜ್ಯದಲ್ಲಿ ಕೆಟ್ಟವರು, ಒಳ್ಳೆಯರು ಅಧಿಕಾರಕ್ಕೆ ಬಂದಿದ್ದಾರೆ. ಅವರು ಸಂವಿಧಾನದಡಿ ಇದ್ದು ಕೆಟ್ಟವರಾಗಿ ಕೆಲಸ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments