Webdunia - Bharat's app for daily news and videos

Install App

ಶಿರೂರು ಮಠದ ಶ್ರೀಗಳ ಅಗಲಿಕೆಗೆ ಒಂದು ವರ್ಷ

Webdunia
ಶನಿವಾರ, 20 ಜುಲೈ 2019 (14:43 IST)
ಉಡುಪಿ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಹಜ ಸಾವನ್ನಪ್ಪಿ ಒಂದು ವರುಷ ಕಳೆದಿದೆ.

ಶಿರೂರು ಸ್ವಾಮೀಜಿ ಅಭಿಮಾನಿಗಳು ಶಿರೂರು ಸ್ವಾಮೀಜಿ ಸಂಸ್ಮರಣೆ ಕಾರ್ಯಕ್ರಮವನ್ನು ಉಪ್ಪೂರಿನಲ್ಲಿರುವ ಸ್ಪಂದನ ವಿಶೇಷ ಮಕ್ಕಳ ಶಾಲೆಯಲ್ಲಿ ಆಯೋಜಿಸಿದ್ರು.

ಕೇಮಾರು  ಸಾಂದೀಪಿನಿ ಮಠದ ಶ್ರೀ ಈಶ ವಿಠಲ ಶ್ರೀಪಾದರು ಶಿರೂರು ಸ್ವಾಮೀಜಿಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದ್ರು.

ಈ ಸಂದರ್ಭದಲ್ಲಿ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಟೀ ಶರ್ಟ, ಪುಸ್ತಕ ಹಾಗೂ ಬಿಸ್ಕಿಟ್ ಗಲನ್ನು ಹಂಚಿ, ಮಕ್ಕಳಿಗೆ ಅನ್ನಸಂತರ್ಪಣೆಯನ್ನು ಮಾಡಲಾಯಿತು.

ಖ್ಯಾತ ವಕೀಲ ರವಿಕಿರಣ್ ಮುರ್ಡೇಶ್ವರ್, ಉದ್ಯಮಿ ಮನೋಹರ್ ಶೆಟ್ಟಿ, ಇಂದ್ರಾಳಿ ಜಯಕರ್ ಶೆಟ್ಟಿ, ಲಾತ್ವ್ಯ ಅಚಾರ್, ಶಿರೂರು ಅಭಿಮಾನಿ ಸಮಿತಿಯ ನವೀನ್ ರಾವ್, ರಾಧಕೃಷ್ಣ ಶೆಟ್ಟಿ ಉಪಸ್ಥಿತರಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments