Webdunia - Bharat's app for daily news and videos

Install App

ಶಿರೂರು ಮಠದ ಶ್ರೀಗಳ ಅಗಲಿಕೆಗೆ ಒಂದು ವರ್ಷ

Webdunia
ಶನಿವಾರ, 20 ಜುಲೈ 2019 (14:43 IST)
ಉಡುಪಿ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಹಜ ಸಾವನ್ನಪ್ಪಿ ಒಂದು ವರುಷ ಕಳೆದಿದೆ.

ಶಿರೂರು ಸ್ವಾಮೀಜಿ ಅಭಿಮಾನಿಗಳು ಶಿರೂರು ಸ್ವಾಮೀಜಿ ಸಂಸ್ಮರಣೆ ಕಾರ್ಯಕ್ರಮವನ್ನು ಉಪ್ಪೂರಿನಲ್ಲಿರುವ ಸ್ಪಂದನ ವಿಶೇಷ ಮಕ್ಕಳ ಶಾಲೆಯಲ್ಲಿ ಆಯೋಜಿಸಿದ್ರು.

ಕೇಮಾರು  ಸಾಂದೀಪಿನಿ ಮಠದ ಶ್ರೀ ಈಶ ವಿಠಲ ಶ್ರೀಪಾದರು ಶಿರೂರು ಸ್ವಾಮೀಜಿಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದ್ರು.

ಈ ಸಂದರ್ಭದಲ್ಲಿ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಟೀ ಶರ್ಟ, ಪುಸ್ತಕ ಹಾಗೂ ಬಿಸ್ಕಿಟ್ ಗಲನ್ನು ಹಂಚಿ, ಮಕ್ಕಳಿಗೆ ಅನ್ನಸಂತರ್ಪಣೆಯನ್ನು ಮಾಡಲಾಯಿತು.

ಖ್ಯಾತ ವಕೀಲ ರವಿಕಿರಣ್ ಮುರ್ಡೇಶ್ವರ್, ಉದ್ಯಮಿ ಮನೋಹರ್ ಶೆಟ್ಟಿ, ಇಂದ್ರಾಳಿ ಜಯಕರ್ ಶೆಟ್ಟಿ, ಲಾತ್ವ್ಯ ಅಚಾರ್, ಶಿರೂರು ಅಭಿಮಾನಿ ಸಮಿತಿಯ ನವೀನ್ ರಾವ್, ರಾಧಕೃಷ್ಣ ಶೆಟ್ಟಿ ಉಪಸ್ಥಿತರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments