ವರ್ಷದ ಹಿಂದಿನ ಮಗು ಕಿಡ್ನಾಪ್ ಪ್ರಕರಣ ಸುಖಾಂತ್ಯ, ಕಂದಮ್ಮ ಪೋಷಕರ ಮಡಿಲಿಗೆ!

Webdunia
ಶನಿವಾರ, 28 ಆಗಸ್ಟ್ 2021 (15:52 IST)
ಬೆಂಗಳೂರು: ಮಗು ಕಿಡ್ನಾಪ್ ಮಾಡಿ ಮಾರಾಟ ಮಾಡಿದ್ದ ಯುವಕನೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ವಿಭಾಗದ ಬ್ಯಾಟರಾಯನಪುರ ಪೊಲೀಸರಿಂದ ಕಾರ್ತಿಕ್
(24) ಎಂಬಾತನನ್ನು ಬಂಧಿಸಿದ್ದಾರೆ.
ಕಳೆದ ವರ್ಷ ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್ ನಲ್ಲಿ ಬಾಲಕನ ಕಳ್ಳತನವಾಗಿದ್ದು, ಮಗು ಕಳ್ಳತನ ಮಾಡಿ ಹೊಸೂರು ಬಳಿಯ ಯಮರೆ ಎನ್ನುವ ಗ್ರಾಮದಲ್ಲಿ ಮಾರಾಟ ಮಾಡಿದ್ದ. ಅರವತ್ತು ಸಾವಿರಕ್ಕೆ ಮಾರಾಟ ಮಾಡಿದ್ದ ಕಾರ್ತಿಕ್  ಪರಿಚಿತರ ಮನೆಯಲ್ಲಿಯೇ ಮಗು ಕಿಡ್ನಾಪ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಬಗೆಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಳೆದ ಒಂದು ವರ್ಷದಿಂದ ಆರೋಪಿ ಮೇಲೆ ನಿಗಾ ಇಟ್ಟಿದ್ದ ಪೊಲೀಸರು. ಮಗು ಮಾರಾಟ ಸುಳಿವು ಪತ್ತೆ ಹಚ್ಚಿ ಆರೋಪಿ ಕಾರ್ತಿಕ್ ನನ್ನು ಬಂಧಿಸಿದ್ದಾರೆ.
ಮಗುವನ್ನ ಪತ್ತೆ ಹಚ್ಚಿ ಸಿಡಬ್ಲ್ಯೂಸಿ( ಚೈಲ್ಡ್ ವೆಲ್ಫರ್ ಕಮಿಟಿ)ಯ ಅನುಮತಿ ಪಡೆದು ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಪೋಷಕರ ಮಡಿಲಿಗೆ ಮಗು ಒಪ್ಪಿಸಿದ್ದಾರೆ. ಒಂದು ವರ್ಷದ ಬಳಿಕ ಹೆತ್ತವರ ಮಡಿಲಿಗೆ ಪುಟ್ಟ ಬಾಲಕ ಸೇರಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments