Select Your Language

Notifications

webdunia
webdunia
webdunia
webdunia

ಸೋತ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಿರುವ ಕಾಂಗ್ರೆಸ್ ನಾಯಕರು

ಸೋತ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಿರುವ ಕಾಂಗ್ರೆಸ್ ನಾಯಕರು
ಬೆಂಗಳೂರು , ಬುಧವಾರ, 24 ಫೆಬ್ರವರಿ 2021 (12:47 IST)
ಬೆಂಗಳೂರು : ಸೋತ ಕ್ಷೇತ್ರಗಳಲ್ಲಿ ತಮ್ಮ ಪ್ರಾಬಲ್ಯ ಸಾಧಿಸಲು ಕಾಂಗ್ರೆಸ್ ನಾಯಕರು ಮಾಸ್ಟರ್ ಪ್ಲ್ಯಾನ್ ಮಾಡಿದೆ. ಅದರಂತೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಿಎಲ್ ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪಾದಯಾತ್ರೆ ನಡೆಸಲಿದ್ದಾರೆ. ಮಾ.4ರಂದು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಡೆ ಪಾದಯಾತ್ರೆ ನಡೆಸಿದರೆ, ಮಾ.5ರಂದು ದೇವನಹಳ್ಳಿ, ಮಾ.6ರಂದು ನಾಗಮಂಗಲದಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. ಹಾಗೇ ಸೋತ ಕ್ಷೇತ್ರದಲ್ಲಿ 2ಕಿಮೀ ಪಾದಯಾತ್ರೆ ಮಾಡಿ ಸಮಾವೇಶ ನಡೆಸಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಇಂದು ಮದುವೆ ಸಂಭ್ರಮ