Webdunia - Bharat's app for daily news and videos

Install App

ಗ್ರಾಹಕರಿಗೆ ಕಣ್ಣೀರು ತರಿಸಲಿದೆ ಈರುಳ್ಳಿ ದರ

geetha
ಗುರುವಾರ, 22 ಫೆಬ್ರವರಿ 2024 (15:01 IST)
ಬೆಂಗಳೂರು-ಈರುಳ್ಳಿ ಮೇಲಿನ ರಫ್ತು ನಿಷೇಧವನ್ನ ತೆಗದುಹಾಕಲು ಕೇಂದ್ರ ಸರ್ಕಾರ ಸಜ್ಜಾಗಿದೆ ಅಂತ ಹೇಳಲಾಗ್ತಿದೆ.ಈ ಹಿನ್ನಲೆ ದೇಶದಲ್ಲಿ ಈರುಳ್ಳಿ ದರ ಏರಿಕೆ ಕಂಡಿದೆ.ದೇಶದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾದ ಲಸಲ್​ಗಾಂವ್​ನಲ್ಲಿ ಸಾಮಾನ್ಯ ಈರುಳ್ಳಿಯ ಸಗಟು ಮಾರಾಟ ದರ ಕ್ಷಿಂಟಾಲ್​ಗೆ 1800 ರೂಪಾಯಿ ಏರಿಕೆ ಕಂಡಿದೆ. ಈ ಮೂಲಕ ಶೇ.40ರಷ್ಟು ಈರುಳ್ಳಿ ಬೆಲೆಯಲ್ಲಿ ಹೆಚ್ಚಳ ಕಂಡಿದೆ.ಇದೇ ಈರುಳ್ಳಿ ದರ ಫೆಬ್ರವರಿ 17ರಂದು ಕ್ವಿಂಟಾಲ್​ಗೆ 1,280 ರೂಪಾಯಿ ಇದ್ದಿದ್ದು ಕೇವಲ ಮೂರೇ ದಿನಕ್ಕೆ 520 ರೂಪಾಯಿಯಷ್ಟು ಹೆಚ್ಚಳವಾಗಿದೆ.
 
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳುಳ್ಳಿ ದರ ಕೆ.ಜಿಗೆ 500 ರೂಪಾಯಿ ದಾಟಿದೆ. ಮಹಾರಾಷ್ಟ್ರದಲ್ಲಿ ಪ್ರತಿ ಕೆ.ಜಿ ಬೆಳ್ಳುಳ್ಳಿ ಬೆಲೆ 600 ರೂಪಾಯಿಯಾಗಿದೆ. ರಾಜ್ಯದಲ್ಲೂ ಬೆಳ್ಳುಳ್ಳಿ ಬೆಲೆ 540 ರೂಪಾಯಿಯಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.ಒಟ್ಟಿನಲ್ಲಿ 600 ರೂಪಾಯಿ ಸನಿಹದಲ್ಲಿರೋ ಬೆಳ್ಳುಳ್ಳಿಗೆ ಠಕ್ಕರ್​ ಕೊಡೋಕೆ ಈರುಳ್ಳಿ ಸಹ ಸಜ್ಜಾಗಿ ನಿಂತಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸಲು ಅಣಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments