Select Your Language

Notifications

webdunia
webdunia
webdunia
webdunia

ಇನ್ಮುಂದೆ ಭಕ್ತರಿಂದ ಆನ್‍ಲೈನ್ ಕಾಣಿಕೆ

ಇನ್ಮುಂದೆ ಭಕ್ತರಿಂದ ಆನ್‍ಲೈನ್ ಕಾಣಿಕೆ
ಮಂಡ್ಯ , ಗುರುವಾರ, 18 ಆಗಸ್ಟ್ 2022 (09:00 IST)
ಮಂಡ್ಯ : ಪ್ರಸ್ತುತ ಜಗತ್ತಿನಲ್ಲಿ ಎಲ್ಲಿ ನೋಡಿದರೂ ಡಿಜಿಟಲ್ ಮಯ.

ಚಿಲ್ಲರೆ ಅಂಗಡಿ ಹೋಗಿ ಜನರು ಒಂದು ರೂಪಾಯಿ ನೀಡಬೇಕೆಂದರೂ ತಮ್ಮ ಮೊಬೈಲ್ನಲ್ಲಿ ಗೂಗಲ್ ಪೇ, ಫೋನ್ ಪೇ, ಪೇಟಿಯಂ ಅಥವಾ ಇನ್ಯಾವುದೋ ಆಪ್ ಮೂಲಕ ಆನ್ಲೈನ್ ಟ್ರಾನ್ಸ್ ಫರ್ ಮಾಡುತ್ತಾರೆ.

ಇದೀಗ ಈ ಡಿಜಿಟಲ್ ಯುಗ ದೇವಸ್ಥಾನಗಳಿಗೂ ಸಹ ವ್ಯಾಪಿಸುತ್ತಿದೆ. ಮಂಡ್ಯದ ದೇವಸ್ಥಾನವೊಂದರಲ್ಲಿ ಹುಂಡಿಗೆ ಹಣ ಹಾಕಬೇಕಂದ್ರೆ ಕ್ಯೂಆರ್ ಕೋಡ್ ಬಳಸಿಕೊಂಡು ಆನ್ಲೈನ್ ಮೂಲಕ ಕಳಿಸಬಹುದಾಗಿದೆ.

ಜನರು ದೇವಸ್ಥಾನ ಹುಂಡಿಗೆ ಹಣ ಹಾಕುವ ಮೊದಲು ಈ ಹಣ ದೇವರ ಸೇವೆಗೆ ಹೋಗುತ್ತಾ, ಇಲ್ಲ ಅರ್ಚಕರಿಗೆ ಹೋಗುತ್ತೋ ಎಂಬ ಅನುಮಾನಗಳು ತಲೆಯಲ್ಲಿ ಬರುತ್ತವೆ. ಹುಂಡಿ ಹಣ ಎಣಿಕೆ ವೇಳೆ ಸಮಸ್ಯೆಗಳು ಇರುತ್ತವೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ಮದರಸಾದಲ್ಲಿ ರಾಷ್ಟ್ರಗೀತೆ ಕಡ್ಡಾಯ