ಇನ್ಮುಂದೆ ಭಕ್ತರಿಂದ ಆನ್‍ಲೈನ್ ಕಾಣಿಕೆ

Webdunia
ಗುರುವಾರ, 18 ಆಗಸ್ಟ್ 2022 (09:00 IST)
ಮಂಡ್ಯ : ಪ್ರಸ್ತುತ ಜಗತ್ತಿನಲ್ಲಿ ಎಲ್ಲಿ ನೋಡಿದರೂ ಡಿಜಿಟಲ್ ಮಯ.

ಚಿಲ್ಲರೆ ಅಂಗಡಿ ಹೋಗಿ ಜನರು ಒಂದು ರೂಪಾಯಿ ನೀಡಬೇಕೆಂದರೂ ತಮ್ಮ ಮೊಬೈಲ್ನಲ್ಲಿ ಗೂಗಲ್ ಪೇ, ಫೋನ್ ಪೇ, ಪೇಟಿಯಂ ಅಥವಾ ಇನ್ಯಾವುದೋ ಆಪ್ ಮೂಲಕ ಆನ್ಲೈನ್ ಟ್ರಾನ್ಸ್ ಫರ್ ಮಾಡುತ್ತಾರೆ.

ಇದೀಗ ಈ ಡಿಜಿಟಲ್ ಯುಗ ದೇವಸ್ಥಾನಗಳಿಗೂ ಸಹ ವ್ಯಾಪಿಸುತ್ತಿದೆ. ಮಂಡ್ಯದ ದೇವಸ್ಥಾನವೊಂದರಲ್ಲಿ ಹುಂಡಿಗೆ ಹಣ ಹಾಕಬೇಕಂದ್ರೆ ಕ್ಯೂಆರ್ ಕೋಡ್ ಬಳಸಿಕೊಂಡು ಆನ್ಲೈನ್ ಮೂಲಕ ಕಳಿಸಬಹುದಾಗಿದೆ.

ಜನರು ದೇವಸ್ಥಾನ ಹುಂಡಿಗೆ ಹಣ ಹಾಕುವ ಮೊದಲು ಈ ಹಣ ದೇವರ ಸೇವೆಗೆ ಹೋಗುತ್ತಾ, ಇಲ್ಲ ಅರ್ಚಕರಿಗೆ ಹೋಗುತ್ತೋ ಎಂಬ ಅನುಮಾನಗಳು ತಲೆಯಲ್ಲಿ ಬರುತ್ತವೆ. ಹುಂಡಿ ಹಣ ಎಣಿಕೆ ವೇಳೆ ಸಮಸ್ಯೆಗಳು ಇರುತ್ತವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿಬರ್ತಿದೆ ಹೀಗೊಂದು ಸುದ್ದಿ

ದೇವಸ್ಥಾನಗಳಿಗೆ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದ ಸಿಎಂ ಡಿಕೆ ಶಿವಕುಮಾರ್

ರಸ್ತೆಯಲ್ಲಿ ಹೋಗುವಾಗ ಮೊಬೈಲ್ ನೋಡುತ್ತಾ ಸಾಗುವ ಅಭ್ಯಾಸವಿದ್ದರೆ ಈ ಭೀಕರ ವಿಡಿಯೋ ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments