Webdunia - Bharat's app for daily news and videos

Install App

ಇನ್ಮುಂದೆ ಭಕ್ತರಿಂದ ಆನ್‍ಲೈನ್ ಕಾಣಿಕೆ

Webdunia
ಗುರುವಾರ, 18 ಆಗಸ್ಟ್ 2022 (09:00 IST)
ಮಂಡ್ಯ : ಪ್ರಸ್ತುತ ಜಗತ್ತಿನಲ್ಲಿ ಎಲ್ಲಿ ನೋಡಿದರೂ ಡಿಜಿಟಲ್ ಮಯ.

ಚಿಲ್ಲರೆ ಅಂಗಡಿ ಹೋಗಿ ಜನರು ಒಂದು ರೂಪಾಯಿ ನೀಡಬೇಕೆಂದರೂ ತಮ್ಮ ಮೊಬೈಲ್ನಲ್ಲಿ ಗೂಗಲ್ ಪೇ, ಫೋನ್ ಪೇ, ಪೇಟಿಯಂ ಅಥವಾ ಇನ್ಯಾವುದೋ ಆಪ್ ಮೂಲಕ ಆನ್ಲೈನ್ ಟ್ರಾನ್ಸ್ ಫರ್ ಮಾಡುತ್ತಾರೆ.

ಇದೀಗ ಈ ಡಿಜಿಟಲ್ ಯುಗ ದೇವಸ್ಥಾನಗಳಿಗೂ ಸಹ ವ್ಯಾಪಿಸುತ್ತಿದೆ. ಮಂಡ್ಯದ ದೇವಸ್ಥಾನವೊಂದರಲ್ಲಿ ಹುಂಡಿಗೆ ಹಣ ಹಾಕಬೇಕಂದ್ರೆ ಕ್ಯೂಆರ್ ಕೋಡ್ ಬಳಸಿಕೊಂಡು ಆನ್ಲೈನ್ ಮೂಲಕ ಕಳಿಸಬಹುದಾಗಿದೆ.

ಜನರು ದೇವಸ್ಥಾನ ಹುಂಡಿಗೆ ಹಣ ಹಾಕುವ ಮೊದಲು ಈ ಹಣ ದೇವರ ಸೇವೆಗೆ ಹೋಗುತ್ತಾ, ಇಲ್ಲ ಅರ್ಚಕರಿಗೆ ಹೋಗುತ್ತೋ ಎಂಬ ಅನುಮಾನಗಳು ತಲೆಯಲ್ಲಿ ಬರುತ್ತವೆ. ಹುಂಡಿ ಹಣ ಎಣಿಕೆ ವೇಳೆ ಸಮಸ್ಯೆಗಳು ಇರುತ್ತವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments