Webdunia - Bharat's app for daily news and videos

Install App

ಇನ್ಮುಂದೆ ಭಕ್ತರಿಂದ ಆನ್‍ಲೈನ್ ಕಾಣಿಕೆ

Webdunia
ಗುರುವಾರ, 18 ಆಗಸ್ಟ್ 2022 (09:00 IST)
ಮಂಡ್ಯ : ಪ್ರಸ್ತುತ ಜಗತ್ತಿನಲ್ಲಿ ಎಲ್ಲಿ ನೋಡಿದರೂ ಡಿಜಿಟಲ್ ಮಯ.

ಚಿಲ್ಲರೆ ಅಂಗಡಿ ಹೋಗಿ ಜನರು ಒಂದು ರೂಪಾಯಿ ನೀಡಬೇಕೆಂದರೂ ತಮ್ಮ ಮೊಬೈಲ್ನಲ್ಲಿ ಗೂಗಲ್ ಪೇ, ಫೋನ್ ಪೇ, ಪೇಟಿಯಂ ಅಥವಾ ಇನ್ಯಾವುದೋ ಆಪ್ ಮೂಲಕ ಆನ್ಲೈನ್ ಟ್ರಾನ್ಸ್ ಫರ್ ಮಾಡುತ್ತಾರೆ.

ಇದೀಗ ಈ ಡಿಜಿಟಲ್ ಯುಗ ದೇವಸ್ಥಾನಗಳಿಗೂ ಸಹ ವ್ಯಾಪಿಸುತ್ತಿದೆ. ಮಂಡ್ಯದ ದೇವಸ್ಥಾನವೊಂದರಲ್ಲಿ ಹುಂಡಿಗೆ ಹಣ ಹಾಕಬೇಕಂದ್ರೆ ಕ್ಯೂಆರ್ ಕೋಡ್ ಬಳಸಿಕೊಂಡು ಆನ್ಲೈನ್ ಮೂಲಕ ಕಳಿಸಬಹುದಾಗಿದೆ.

ಜನರು ದೇವಸ್ಥಾನ ಹುಂಡಿಗೆ ಹಣ ಹಾಕುವ ಮೊದಲು ಈ ಹಣ ದೇವರ ಸೇವೆಗೆ ಹೋಗುತ್ತಾ, ಇಲ್ಲ ಅರ್ಚಕರಿಗೆ ಹೋಗುತ್ತೋ ಎಂಬ ಅನುಮಾನಗಳು ತಲೆಯಲ್ಲಿ ಬರುತ್ತವೆ. ಹುಂಡಿ ಹಣ ಎಣಿಕೆ ವೇಳೆ ಸಮಸ್ಯೆಗಳು ಇರುತ್ತವೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments