ಇನ್ಮುಂದೆ ಭಕ್ತರಿಂದ ಆನ್‍ಲೈನ್ ಕಾಣಿಕೆ

Webdunia
ಗುರುವಾರ, 18 ಆಗಸ್ಟ್ 2022 (09:00 IST)
ಮಂಡ್ಯ : ಪ್ರಸ್ತುತ ಜಗತ್ತಿನಲ್ಲಿ ಎಲ್ಲಿ ನೋಡಿದರೂ ಡಿಜಿಟಲ್ ಮಯ.

ಚಿಲ್ಲರೆ ಅಂಗಡಿ ಹೋಗಿ ಜನರು ಒಂದು ರೂಪಾಯಿ ನೀಡಬೇಕೆಂದರೂ ತಮ್ಮ ಮೊಬೈಲ್ನಲ್ಲಿ ಗೂಗಲ್ ಪೇ, ಫೋನ್ ಪೇ, ಪೇಟಿಯಂ ಅಥವಾ ಇನ್ಯಾವುದೋ ಆಪ್ ಮೂಲಕ ಆನ್ಲೈನ್ ಟ್ರಾನ್ಸ್ ಫರ್ ಮಾಡುತ್ತಾರೆ.

ಇದೀಗ ಈ ಡಿಜಿಟಲ್ ಯುಗ ದೇವಸ್ಥಾನಗಳಿಗೂ ಸಹ ವ್ಯಾಪಿಸುತ್ತಿದೆ. ಮಂಡ್ಯದ ದೇವಸ್ಥಾನವೊಂದರಲ್ಲಿ ಹುಂಡಿಗೆ ಹಣ ಹಾಕಬೇಕಂದ್ರೆ ಕ್ಯೂಆರ್ ಕೋಡ್ ಬಳಸಿಕೊಂಡು ಆನ್ಲೈನ್ ಮೂಲಕ ಕಳಿಸಬಹುದಾಗಿದೆ.

ಜನರು ದೇವಸ್ಥಾನ ಹುಂಡಿಗೆ ಹಣ ಹಾಕುವ ಮೊದಲು ಈ ಹಣ ದೇವರ ಸೇವೆಗೆ ಹೋಗುತ್ತಾ, ಇಲ್ಲ ಅರ್ಚಕರಿಗೆ ಹೋಗುತ್ತೋ ಎಂಬ ಅನುಮಾನಗಳು ತಲೆಯಲ್ಲಿ ಬರುತ್ತವೆ. ಹುಂಡಿ ಹಣ ಎಣಿಕೆ ವೇಳೆ ಸಮಸ್ಯೆಗಳು ಇರುತ್ತವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

₹10ಕ್ಕೆ 5 ಸಿಗುತ್ತಿದ್ದ ಲಿಂಬೆ ಇದೀಗ ಕೇವಲ 2, ಇದೆಲ್ಲ ಬಿಸಿಲ ಪ್ರಭಾವ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಕರಡಿ ಕೊನೆಗೂ ಸೆರೆ

ಕಳೆದ ತಿಂಗಳು ಪ್ರೀತಿಸಿ ವಿವಾಹವಾಗಿದ್ದ ಉದ್ಯಮಿ, ಆತ್ಮಹತ್ಯೆಗೆ ಶರಣು

ಬನ್ನೇರುಘಟ್ಟ ಬಳಿ ರಾತ್ರಿ ವಾಹನ ಚಲಾಯಿಸುವುದೆಂದರೆ ಭಯ, ಇದೇ ಕಾರಣಕ್ಕೆ

ಡಿಸೇಲ್ ಕೊರತೆ: ಗೊಂದಲದ ಬಗ್ಗೆ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಮುಂದಿನ ಸುದ್ದಿ
Show comments