Webdunia - Bharat's app for daily news and videos

Install App

ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ನಿರ್ಧಾರ : ಮಾಧುಸ್ವಾಮಿ

Webdunia
ಶನಿವಾರ, 4 ಸೆಪ್ಟಂಬರ್ 2021 (14:59 IST)
ಬೆಂಗಳೂರು : ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಇಂದು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧ ಸಂಬಂಧ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ, ಆನ್ ಲೈನ್ ಗೇಮ್ ನಿಷೇಧಿಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಸರ್ಕಾರ ಸದನದಲ್ಲಿ ತಿದ್ದುಪಡಿ ಕಾಯಿದೆ ಮಂಡಿಸಲಿದೆ ಎಂದರು.
ಇದೇ ವೇಳೆ, ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ ಕುರಿತ ನಿರ್ಧಾರವನ್ನು ಸಂಪುಟ ಸಹುದ್ಯೋಗಿ ಸಚಿವರು ಸಿಎಂ ವಿವೇಚನೆಗೆ ಬಿಟ್ಟಿದ್ದಾರೆ. ಈ ಬಗ್ಗೆ ಸಿಎಂ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ನಾಳೆ ಈ ಸಂಬಂಧ ತಜ್ಞರ ಜತೆ ಸಭೆ ನಡೆಸಿದ ಬಳಿಕ ಅಂತಿಮ ತೀರ್ಮಾನ ತಿಳಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ, ಮೈಸೂರು ಅರಮನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಲೋಕಾಯುಕ್ತ ಪ್ರಕರಣಗಳ ಕುರಿತಂತೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಪ್ರಕರಣ ಕೈಬಿಡಲು ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದರು. ಹೇಮಾವತಿ ನಾಲೆಯಿಂದ ಚಿಕ್ಕನಾಯಕನಹಳ್ಳಿ ತಾಲೂಕಿನ 26 ಕೆರೆಗಳಿಗೆ ನೀರು ಹರಿಸುವ ಕಾಮಗಾರಿಗೆ 98.50 ಕೋಟಿ ಬಿಡುಗಡೆಗೆ ನಿರ್ಧಾರ ಕೈಗೊಳ್ಳಳಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments