ಇನ್ಮುಂದೆ ಆನ್‍ಲೈನ್‍ನಲ್ಲಿ ಕಾಣಿಕೆ ?

Webdunia
ಗುರುವಾರ, 24 ಫೆಬ್ರವರಿ 2022 (13:19 IST)
ಬೆಂಗಳೂರು : ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಲೋಕಾರ್ಪಣೆಗೊಳಿಸಲಿದ್ದಾರೆ.
 
ಐಟಿಎಂಎಸ್ ಯೋಜನೆಯಿಂದ ಒಂದೇ ವೆಬ್ಸೈಟ್ನಲ್ಲಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳ ಸಮಗ್ರ ಮಾಹಿತಿಗಳು ಜನರ ಬೆರಳ ತುದಿಯಲ್ಲೇ ಲಭ್ಯವಿರಲಿವೆ. ಅಲ್ಲದೇ ದೇವಾಲಯಗಳಲ್ಲಿ ಲಭ್ಯವಿರುವ ಸೇವೆಗಳನ್ನು ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡುವ ವ್ಯವಸ್ಥೆ ಇರಲಿದೆ.

ದೇವಾಲಯಗಳಲ್ಲಿ ನಡೆಯುವ ಉತ್ಸವ, ಜಾತ್ರೆಗಳು, ಹಬ್ಬ ಹರಿದಿನಗಳ ವಿವರಗಳನ್ನು ಸಾರ್ವಜನಿಕರಿಗೆ/ಭಕ್ತಾಧಿಗಳಿಗೆ ಪಡೆಯಲು ಅನುಕೂಲವಾಗುವಂತೆ ಐಟಿಎಂಎಸ್ ತಂತ್ರಾಂಶದಲ್ಲಿ ಸದರಿ ಮಾಹಿತಿಗಳನ್ನು ಅಪ್ ಲೋಡ್ ಮಾಡುವ ವ್ಯವಸ್ಥೆಯಿದೆ. ದೇವಾಲಯಗಳ ಆಸ್ತಿಗಳ ವಿವರ ಮತ್ತು ಅವುಗಳ ವಹಿವಾಟಿನ ಮಾಹಿತಿಗಳೂ ಇರಲಿವೆ.

ಜಗತ್ತಿನ ಯಾವುದೇ ಭಾಗದಿಂದ ಆನ್ಲೈನ್ ಮೂಲಕ ಕಾಣಿಕೆಯನ್ನು ಸಲ್ಲಿಸಬಹುದಾಗಿದೆ. ಸರ್ಕಾರದ ಭೂ ದಾಖಲೆಗಳ ದತ್ತಾಂಶದೊಂದಿಗೆ ಸಂಯೋಜನೆ ಮಾಡಬಹುದಾದ ತಾಂತ್ರಿಕತೆಯನ್ನು ಅಳವಡಿಸಲಾಗಿದೆ. ವಿವಿಧ ರೀತಿಯ ಒIS ವರದಿಗಳನ್ನು ಪಡೆಯಲು ಅವಕಾಶವಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡಬೇಡಿ: ಪ್ರದೀಪ್ ಈಶ್ವರ್‌ಗೆ ಸಿದ್ಧರಾಮಯ್ಯ ಧೈರ್ಯ

ರೆಸ್ಟೋರೆಂಟ್‌ನ ಚಿಮಿಣಿಯಲ್ಲಿ ಸಂಗ್ರಹವಾದ ಎಣ್ಣೆಯಿಂದ ಬೆಂಕಿ, ದೆಹಲಿಯಲ್ಲಿ ತಪ್ಪಿದ ದೊಡ್ಡ ಅವಘಡ, Video

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ, ಪತಿ, ಅತ್ತೆ, ಮಾವನ ವಿರುದ್ಧದ ಮಹತ್ವದ ತೀರ್ಪು

ಕೇತನ್ ಅಗರ್ವಾಲ್ ಹತ್ಯೆ ಬಳಿಕ ಪುಣೆ ಕೋಟೆಗೆ ಪ್ರವಾಸಿಗರ ದಂಡು, ಸಿಕ್ತು ಹೊಸ ನಾಮಕರಣ

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಕಾರು ಚಾಲಕ ಈ ರೀತಿ ನಡೆಸುಕೊಳ್ಳುವುದಾ, Video

ಮುಂದಿನ ಸುದ್ದಿ
Show comments