Webdunia - Bharat's app for daily news and videos

Install App

KRS ಡ್ಯಾಂ ಭರ್ತಿಗೆ ಕೇವಲ 2 ಅಡಿ ಬಾಕಿ

Webdunia
ಭಾನುವಾರ, 10 ಜುಲೈ 2022 (19:44 IST)
ಮಂಡ್ಯ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗ್ತಿದೆ. ಇದರಿಂದಾಗಿ ಕೆಆರ್​​​​ಎಸ್​ ಡ್ಯಾಂಗೆ ನೀರಿನ ಹರಿವು ಹೆಚ್ಚಾಗಿದೆ. ಡ್ಯಾಂ ಭರ್ತಿಗೆ ಇನ್ನೂ 2 ಅಡಿ ಅಷ್ಟೇ ಬಾಕಿ ಇದ್ದು, ಡ್ಯಾಂನಿಂದ ನದಿಗೆ 13 ಕ್ಯೂಸೆಕ್​​​​​​​​ ನೀರು ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್​​ ವ್ಯವಸ್ಥೆಯನ್ನು ಸ್ಥಗಿತ ಮಾಡಲಾಗಿದೆ. ಇನ್ನೂ ಅಧಿಕ ಮಳೆಯಾದರೆ ಹೊರ ಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ನದಿ ಪಾತ್ರದ ಜನರಿಗೆ ಆಸ್ತಿ ಪಾಸ್ತಿ ರಕ್ಷಣೆಗೆ ಎಚ್ಚರಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments