ಕೆಲವರು ಹುಳಿ ಹಿಂಡುತ್ತಿದ್ದಾರೆ: ಬಿ.ವೈ. ರಾಘವೇಂದ್ರ

Webdunia
ಬುಧವಾರ, 21 ಜುಲೈ 2021 (15:06 IST)
ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಿಎಂ ಯಡಿಯೂರಪ್ಪ ಪುತ್ರ ಹಾಗೂ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಕೊನೆಗೂ ಬಾಯಿಬಿಟ್ಟಿದ್ದಾರೆ.
ಆರ್ ಎಸ್ಎಸ್ ಪ್ರಚಾರಕರಾಗಿ ಶಿಕಾರಿಪುರಕ್ಕೆ ಮಂಗಳವಾರ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಮಾಧ್ಯಮಗಳಲ್ಲಷ್ಟೆ ಚರ್ಚೆಯಾಗುತ್ತಿದೆ. ಈ ಬಗ್ಗೆ ತಮ್ಮ ನಡುವೆ ಚರ್ಚೆಯಾಗಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಪಕ್ಷದಲ್ಲಿ ಹುಣಿಸೆಹಣ್ಣು ಹಿಂಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಪ್ರಯತ್ನ ಫಲ ನೀಡುವುದಿಲ್ಲ ಎಂದು ಅವರು ತಿರುಗೇಟು ನೀಡಿದರು.
ಯಡಿಯೂರಪ್ಪ ಅವರು ತಮ್ಮ ಪುತ್ರರಿಗೆ ಸ್ಥಾನ ಭದ್ರಪಡಿಸಲು ಯತ್ನಿಸುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರು ಲಕ್ಷಾಂತರ ಕಾರ್ಯಕರ್ತರನ್ನು ಹುಟ್ಟುಹಾಕಿದ್ದಾರೆ. ಅವರು ತಮ್ಮ ಸ್ವಾರ್ಥಕ್ಕಾಗಿ ಯೋಚಿಸಿದವರಲ್ಲ. ವಿಜಯೇಂದ್ರ ಅವರನ್ನು ಸಚಿವರನ್ನಾಗಿ ಮಾಡುತ್ತಾರೆ, ರಾಘವೇಂದ್ರ ಅವರಿಗೆ ಯಾವುದೋ ಸ್ಥಾನ ಕೊಡಿಸುತ್ತಾರೆ ಅನ್ನುವುದೆಲ್ಲ ಸುಳ್ಳು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ಮುಂದಿನ ಸುದ್ದಿ
Show comments