Webdunia - Bharat's app for daily news and videos

Install App

ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಮಾತ್ರ : ಸಿದ್ದರಾಮಯ್ಯ

Webdunia
ಮಂಗಳವಾರ, 17 ಆಗಸ್ಟ್ 2021 (09:38 IST)
ಬೆಂಗಳೂರು (ಆ.17) :  ರಾಜ್ಯದಲ್ಲಿ ಸರ್ಕಾರ ಬಡವರ ಪರವಾದ ಒಂದು ಕೆಲಸವನ್ನೂ ಮಾಡುತ್ತಿಲ್ಲ.
ಎರಡು ವರ್ಷದಿಂದ ಬಡವರಿಗೆ ಒಂದು ಮನೆಯನ್ನೂ ನೀಡಿಲ್ಲ. ಬಡವರ ರಕ್ತ ಹೀರುತ್ತಿರುವ ಬಿಜೆಪಿಯನ್ನು ಮೊದಲು ಅಧಿಕಾರದಿಂದ ತೊಲಗಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಮಾತ್ರ ಇರಬಹುದು. ನಾವೇನೂ ಈ ಸರ್ಕಾರವನ್ನು ತೆಗೆಯುವುದಿಲ್ಲ. ಅವರಾಗಿಯೇ ಬಿದ್ದರೆ ನಾವು ಸುಮ್ಮನಿರುವುದಿಲ್ಲ ಎಂದು ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ದಾರಿಯಲ್ಲಿ ಸಾಗುತ್ತೇನೆ ಎನ್ನುತ್ತಾರೆ. ಯಡಿಯೂರಪ್ಪ ಅವಧಿಯಲ್ಲಿ ಅವರು ಹಾಗೂ ಅವರ ಮಗ ಲೂಟಿ ಮಾಡಿದ್ದು ಬಿಟ್ಟರೆ ಬೇರೆ ಯಾವ ಕೆಲಸವನ್ನೂ ಮಾಡಿಲ್ಲ. ನೀವೂ ಲೂಟಿ ಹೊಡೆಯುತ್ತೀರಾ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಲೇವಡಿ ಮಾಡಿದರು.
ವಸತಿ ಇಲಾಖೆಯಲ್ಲಿ ಒಂದು ಮನೆಯನ್ನೂ ಮಂಜೂರು ಮಾಡದ ಬಗ್ಗೆ ಕಿಡಿ ಕಾರಿದ ಅವರು, ವಸತಿ ಸಚಿವ ವಿ. ಸೋಮಣ್ಣ ಅವರು ಕೇವಲ ಸುಳ್ಳು ಹೇಳುತ್ತಾ ಬಡವರನ್ನು ವಂಚಿಸುತ್ತಿದ್ದಾರೆ. ಎರಡು ವರ್ಷದ ಅವಧಿಯಲ್ಲಿ ಒಂದು ಮನೆಯನ್ನೂ ವಿತರಣೆ ಮಾಡಿಲ್ಲ. ಈ ಸರ್ಕಾರದಲ್ಲಿ ಹಣವಿಲ್ಲವೇ ಅಥವಾ ಕಮಿಷನ್ ಬಂದಿಲ್ಲವೇ ಎಂದು ಪ್ರಶ್ನಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments