Select Your Language

Notifications

webdunia
webdunia
webdunia
webdunia

ಧೈರ್ಯವಾಗಿ ಮಾತನಾಡುವ ಮನುಷ್ಯ ರಾಹುಲ್ ಗಾಂಧಿ ಮಾತ್ರ : ಮಲ್ಲಿಕಾರ್ಜುನ ಖರ್ಗೆ

ಧೈರ್ಯವಾಗಿ ಮಾತನಾಡುವ ಮನುಷ್ಯ ರಾಹುಲ್ ಗಾಂಧಿ ಮಾತ್ರ : ಮಲ್ಲಿಕಾರ್ಜುನ ಖರ್ಗೆ
ಕೋಲಾರ , ಸೋಮವಾರ, 17 ಏಪ್ರಿಲ್ 2023 (13:22 IST)
ಕೋಲಾರ : ಈ ದೇಶದಲ್ಲಿ ಧೈರ್ಯವಾಗಿ ಮಾತನಾಡುವ ಮನುಷ್ಯ ರಾಹುಲ್ ಗಾಂಧಿ ಮಾತ್ರ, ಅನ್ಯಾಯವನ್ನ ಅನ್ಯಾಯ ಅಂತಾ ಹೇಳಿದ್ದು ಅವರೇ. ನಾವೆಲ್ಲರೂ ಒಗ್ಗಟ್ಟಾಗಿ ರಾಹುಲ್ ಗಾಂಧಿ ಜೊತೆಗಿರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕೋಲಾರದಲ್ಲಿ ನಡೆದ ಜೈ ಭಾರತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವೆಲ್ಲರೂ ಒಗ್ಗಟ್ಟಾಗಿ ರಾಹುಲ್ ಗಾಂಧಿ ಜೊತೆ ಇರಬೇಕು. ಸತ್ಯ ಉಳಿಯಬೇಕಾದ್ರೆ ಕರ್ನಾಟಕದಲ್ಲಿ ಕಾಂಗ್ರೆಸ್ ಉಳಿಯಬೇಕು. ರಾಜ್ಯದಲ್ಲಿ ಯಾರಾದರೂ ಸಿಎಂ ಆಗಿ, ಆದ್ರೆ ನನಗೆ ಕಾಂಗ್ರೆಸ್ ಸರ್ಕಾರ ಬರಬೇಕು ಅಷ್ಟೇ. ನನಗೆ ಸಿಎಂ ಸ್ಥಾನ ಬೇಡ ಎಂದು ತಿಳಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲ ಕಾಂಗ್ರೆಸ್ಗೆ ಬರ್ತಿದ್ದಾರೆ : ಶಿವಕುಮಾರ್