Webdunia - Bharat's app for daily news and videos

Install App

ಮೋದಿ ಮುಂದೆ ಮಾತಾಡೋ ಧಮ್ ಇದ್ದಿದ್ದು ಯಡಿಯೂರಪ್ಪಗೆ ಮಾತ್ರ : ರಾಮಲಿಂಗಾ ರೆಡ್ಡಿ

Webdunia
ಮಂಗಳವಾರ, 20 ಜೂನ್ 2023 (11:25 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ನಿಂತು ಮಾತನಾಡುವ ಧಮ್, ತಾಕತ್ತು ಇದ್ದಿದ್ದು ಯಡಿಯೂರಪ್ಪ ಅವರಿಗೆ ಮಾತ್ರ. ಉಳಿದವರೆಲ್ಲಾ ಶೂನ್ಯ ಎಂದು ಸಚಿವ ರಾಮಲಿಂಗಾ ರೆಡ್ಡಿ ಕುಟುಕಿದ್ದಾರೆ.
 
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಯಾರಾದ್ರೂ ಕರ್ನಾಟಕದ ಬಗ್ಗೆ ಮಾತಾಡ್ತಾರಾ? 25 ಜನ ಸಂಸದರಿಗೆ ಮೋದಿ ಎದುರಿಗೆ ನಿಂತು ಮಾತನಾಡುವ ಧೈರ್ಯವಿಲ್ಲ. ಆ ಧೈರ್ಯ ಯಡಿಯೂರಪ್ಪ ಅವರಿಗೆ ಮಾತ್ರ ಇತ್ತು.

ಈಗ ದೆಹಲಿಗೆ ಹೋಗುವ ಎಂಪಿಗಳು ಸುಮ್ಮನೆ ಹೋಗ್ತಾರೆ. ತಿರುಪತಿಗೆ ಹೋಗಿ ವೆಂಕಟರಮಣಸ್ವಾಮಿಗೆ ನಮಸ್ಕಾರ ಹಾಕುವ ರೀತಿ, ದೆಹಲಿಗೆ ಹೋಗಿ ಮೋದಿಗೆ ನಮಸ್ಕಾರ ಹಾಕಿ ಬರ್ತಾರೆ ಅಷ್ಟೇ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದಲ್ಲಿ ಹಠಾತ್ ಪ್ರವಾಹ: 105 ಭಾರತೀಯರು ನಾಪತ್ತೆ

ಚಿಕ್ನಿ ಚಮೇಲಿ ಹಾಡಿಗೆ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿರುವಾಗಲೇ ಕ್ಲಾಸ್ ತೆಗೆದುಕೊಂಡ ಟೀಚರ್‌, Video

ಮೈಸೂರು ದಸರಾದಲ್ಲಿ ಕಂಬಳ, ಚರ್ಚೆ ನಡುವೆ ಮಹತ್ವದ ವಿಚಾರ ಹಂಚಿಕೊಂಡ ಡಾ.ಯತೀಂದ್ರ ಸಿದ್ದರಾಮಯ್ಯ

ಇನ್ನೇನು ಬೆಂಗಳೂರಿನಲ್ಲಿ ಲ್ಯಾಂಡ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನಕ್ಕೆ ಬಂತು ಬಾಂಬ್‌ ಬೆದರಿಕೆ

ವಿಮಾನದಲ್ಲಿ ಟೂರಿಸ್ಟ್‌ ಬಸ್‌ನಲ್ಲಿ ಊಟ ಸವಿದ ಹಾಗೇ ನಡೆದುಕೊಂಡ ಫ್ಯಾಮಿಲಿ, Video Viral

ಮುಂದಿನ ಸುದ್ದಿ
Show comments