Webdunia - Bharat's app for daily news and videos

Install App

ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ; ಕೈ ಪಡೆ ಹೇಳಿದ್ದೇನು?

Webdunia
ಶುಕ್ರವಾರ, 17 ಮೇ 2019 (16:48 IST)
ಚಿಂಚೋಳಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ನಡುವೆ ಕೈ ಪಡೆ ನಾಯಕರು ಗೆಲುವು ನಮ್ಮದೇ ಎನ್ನುತ್ತಿದ್ದಾರೆ.

ಕಲಬುರ್ಗಿಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಚುನಾವಣೆಯಲ್ಲಿ ಎರಡು- ಮೂರು ವಿಚಾರಗಳನ್ನು ಗಮನಿಸಿದ್ದೇವೆ. ಜನರ ಆಶೀರ್ವಾದ ಪಡೆದು ಶಾಸಕರಾಗಿ, ಜನರ ತೀರ್ಪನ್ನು ತಿರಸ್ಕಾರ ಮಾಡಿ ಪಕ್ಷಾಂತರ ಮಾಡುವವರಿಗೆ ಜನ ಉತ್ತರ ಕೊಡಲಿದ್ದಾರೆ ಎಂದರು.

ಮತದಾರ ಖಂಡಿತಾ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಉತ್ತರ ಕೊಡ್ತಾರೆ ಅಂತ ವಿಶ್ವಾಸವಿದೆ.

ಚಿಂಚೋಳಿ ಚುನಾವಣೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಬಿಜೆಪಿ ಮಾತನಾಡಲಿಲ್ಲ. ಕ್ಷುಲ್ಲಕ ವೈಯಕ್ತಿಕ ವಿಚಾರ ಮುಂದಿಟ್ಟು ಬಿಜೆಪಿ ಮತ ಕೇಳಿದೆ ಎಂದು ದೂರಿದ್ರು. ಬಿಜೆಪಿಯ ಆಪಾದನೆಗಳಿಗೆ ನಾವು ಉತ್ತರ ಕೊಟ್ಟಿದ್ದೇವೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಬಹುಮತದಿಂದ ಗೆಲ್ಲಲಿದೆ ಎಂದು ಡಿಸಿಎಂ ಪರಮೇಶ್ವರ್ ಹೇಳಿಕೆ ನೀಡಿದ್ರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments