Webdunia - Bharat's app for daily news and videos

Install App

ಇಂದಿನಿಂದ ಮದ್ಯದಂಗಡಿ ಓಪನ್; ಬಾರ್ ಗೆ ಪೂಜೆ ಮಾಡಿ ಸ್ವೀಟ್ ಹಂಚಿದ ಕುಡುಕರು

Webdunia
ಸೋಮವಾರ, 4 ಮೇ 2020 (10:40 IST)
Normal 0 false false false EN-US X-NONE X-NONE

ಮೈಸೂರು : ಇಂದಿನಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮದ್ಯ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಮದ್ಯ ಪ್ರಿಯರ ಸಂಭ್ರಮ ಮುಗಿಲುಮುಟ್ಟಿದೆ.

 

ಇಂದಿನಿಂದ ಗ್ರೀನ್ ಝೀನ್ ಜಿಲ್ಲೆಗಳಲ್ಲಿ ಮದ್ಯದಂಗಡಿಗಳನ್ನು ಓಪನಾ ಮಾಡಲು ಅಬಕಾರಿ ಇಲಾಖೆ ಅನುಮತಿ ನೀಡಿದೆ. ಈಗಾಗಲೇ ಮದ್ಯ ಪ್ರಿಯರು ಮದ್ಯದಂಗಡಿ ಮುಂದೆ ಸಾಲುಗಟ್ಟಿ ನಿಂತಿದ್ದಾರೆ. ಅಲ್ಲದೇ ಮೈಸೂರು ಹಾಗೂ ರಾಮನಗರದಲ್ಲಿ ಮದ್ಯ ಪ್ರಿಯರು ಮಾಲೀಕನಿಗಿಂತ ಮುಂಚಿತವಾಗಿ ಬಂದು ಬಾರ್ ಗೆ ಪೂಜೆ ಮಾಡಿ ಸ್ವೀಟ್ ಹಂಚುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments