ಸರ್ಕಾರ ರಚನೆಯಾಗಿ 6 ತಿಂಗಳು ಕಳೆದರೂ ತೆರೆಯದ ಕಚೇರಿ

Webdunia
ಶುಕ್ರವಾರ, 30 ನವೆಂಬರ್ 2018 (13:59 IST)
ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಡಾ. ಜಿ. ಪರಮೇಶ್ವರ್ ತುಮಕೂರು ಜಿಲ್ಲೆಯ ಜನತೆಗೆ ನಾಟ್ ರೀಚಬಲ್ ಆಗಿದ್ದಾರಂತೆ.

ಡಾ.ಜಿ.ಪರಮೇಶ್ವರ ಅವರ ತುಮಕೂರುನಲ್ಲಿರುವ ಜಿಲ್ಲಾ ಕಚೇರಿ ಬಾಗಿಲು ತೆರೆದಿಲ್ಲವೆಂಬ ಆರೋಪ ಕೇಳಿಬಂದಿದೆ. ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕೊಠಡಿ ತೆರೆದಿಲ್ಲ. ಕೊಠಡಿ ಸಂಖ್ಯೆ 114 ಬಾಗಿಲಲ್ಲಿ ನೇಮ್ ಬೋರ್ಡ್ ನೇತು ಹಾಕಲಾಗಿದೆ.

ಆದ್ರೆ ಕಳೆದ ಆರು ತಿಂಗಳಿಂದಲೂ ಬೀಗ ಹಾಕಿ ಮುಚ್ಚಿದ ಬಾಗಿಲು ಮುಚ್ಚಿದಂತಿಗೆ. ಇನ್ನೂ ತುಮಕೂರು ಗ್ರಾಮಾಂತರ ಕೊರಾ ಹೋಬಳಿ ಕೊರಟಗೆರೆ ವಿಧಾನ ಸಭಾ ಕ್ಷೇತ್ರಕ್ಕೆ ಸೇರುವುದರಿಂದ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿಯೂ ಸಹ ಕೊಠಡಿಯನ್ನು ಮೀಸಲಿರಿಸಲಾಗಿದೆ. ಈ ಕೊಠಡಿಯಲ್ಲಿ ಪರಮೇಶ್ವರ್ ರ ಕ್ಯಾಬಿನ್  ಗೋಡೌನ್ ಆಗಿದೆ.

ಜೇಡ ಬಲೆ ಹೆಣೆದು ಧೂಳು ತುಂಬಿದ ಕಸದ ತೊಟ್ಟಿಯಾಗಿದೆ. ಉಳಿದ ಜಾಗದಲ್ಲಿ ಅವರ ಹೆಸರಿನಲ್ಲಿ ರಾಜಕೀಯ ಪುಡಾರಿಗಳು ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಾಡಿಕೊಂಡು ಕಾಲ ಕಳೆಯುತ್ತಾರೆ. ಕೋರಟಗೆರೆಗೆ ಬಂದಾಗಲೆಲ್ಲ ಜನರ ಅಹವಾಲು ಸ್ವೀಕರಿಸುವ ಡಿಸಿಎಂ ಉಳಿದ 9 ತಾಲ್ಲೂಕುಗಳ ಜನರ ಪಾಲಿಗೆ ನಾಟ್ ರೀಚೆಬಲ್ ಆಗಿದ್ದಾರೆ ಎಂಬ ಆರೋಪ ಜನರಿಂದ ಕೇಳಿಬರುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments