ದೇವಸ್ಥಾನ ಉದ್ಘಾಟನೆ ವಿಚಾರ: ಹಾಲಿ- ಮಾಜಿ ಶಾಸಕ ಕಿತ್ತಾಟ

Webdunia
ಭಾನುವಾರ, 8 ಜುಲೈ 2018 (17:34 IST)
ಹಠಕ್ಕೆ ಬಿದ್ದ ರಾಜಕಾರಣಿಗಳಿಂದ ಉದ್ಘಾಟನೆಯಾದ ದೇವಸ್ಥಾನಕ್ಕೆ ಮತ್ತೊಮ್ಮೆ ಉದ್ಘಾಟನೆ ಭಾಗ್ಯ ಸಿಕ್ಕಿದೆ. ದೇವಸ್ಥಾನದಲ್ಲಿ ಉದ್ಘಾಟನೆ ವಿಚಾರದಲ್ಲಿ ಹಾಲಿ ಶಾಸಕ ಹಾಗೂ ಮಾಜಿ ಶಾಸಕ ನಡುವೆ ಕಿತ್ತಾಟ ಆರಂಭವಾಗಿದೆ. 

 
ಹಠಕ್ಕೆ ಬಿದ್ದ ರಾಜಕಾರಣಿಗಳಿಂದ ಉದ್ಘಾಟನೆಯಾದ ದೇವಸ್ಥಾನಕ್ಕೆ ಮತ್ತೊಮ್ಮೆ ಉದ್ಘಾಟನೆ ಭಾಗ್ಯ ಸಿಕ್ಕಿದೆ. ದೇವಸ್ಥಾನದಲ್ಲಿ ಉದ್ಘಾಟನೆ ವಿಚಾರದಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ಕ್ಷೇತ್ರದ ಹಾಲಿ ಶಾಸಕ ಸುರೇಶ್ ಗೌಡ ಹಾಗೂ ಮಾಜಿ ಶಾಸಕ ಚಲುವರಾಯಸ್ವಾಮಿ ನಡುವೆ ಕಿತ್ತಾಟ ಆರಂಭವಾಗಿದೆ. 

ಮೊದಲು ಚಲುವರಾಯಸ್ವಾಮಿ ಉದ್ಘಾಟಿಸಿದ ದೇವಾಲಯವನ್ನ ಮತ್ತೊಮ್ಮೆ  ಶಾಸಕ ಸುರೇಶ್ ಗೌಡ ಉದ್ಘಾಟಿಸುತ್ತಿದ್ದಾರೆ. ಶ್ರೀ ತೋಪಿನ ತಿಮ್ಮಪ್ಪನ ದೇವಾಲಯ ಎರಡೆರಡು ಬಾರಿ ಉದ್ಘಾಟನೆಯಾಗ್ತಿರುವ ದೇವಾಲಯವಾಗಿದ್ದು, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕಿರಂಗೂರು ಗ್ರಾಮದಲ್ಲಿರುವ ಈ ದೇವಾಲಯ, ರಾಜಕೀಯ ನಾಯಕರು ಒಂದೇ ದೇವಾಲಯವನ್ನ ಎರಡೆರಡು ಬಾರಿ ಉದ್ಘಾಟಿಸುತ್ತಿರುವುದಕ್ಕೆ ಗ್ರಾಮದಲ್ಲಿ ಮೂಡಿದ ಅಶಾಂತಿ ಮೂಡಿದೆ.

ಹರಿಸೇವೆ ಮಾಡುವ ನೆಪದಲ್ಲಿ ದೇವಾಲಯವ ಉದ್ಘಾಟನೆ ಮಾಡಲು ಮುಂದಾಗಿರುವ ಶಾಸಕ ಸುರೇಶ್ ಗೌಡ ವಿರುದ್ದ ಚಲುವರಾಯಸ್ವಾಮಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ರಾಜಕೀಯ ನಾಯಕರ ಜಿದ್ದಿಗೆ ಗ್ರಾಮಸ್ಥರು ಅಸಮಾಧಾನಗೊಂಡಿದ್ದಾರೆ. ಪೋಲಿಸ್ ಬಿಗಿ ಬಂದೋಬಸ್ತ್ ನಡುವೆ ದೇವಾಲಯ ಉದ್ಘಾಟನೆಗೆ ಸಿದ್ದತೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments