Webdunia - Bharat's app for daily news and videos

Install App

ಆಪರೇಷನ್ ಅಸ್ತ ಬೇಕಿಲ್ಲ- ಸಲೀಂ ಅಹ್ಮದ್

Webdunia
ಮಂಗಳವಾರ, 29 ಆಗಸ್ಟ್ 2023 (19:00 IST)
ವಿಧಾನಸೌಧದಲ್ಲಿ MLC ಸಲೀಂ ಅಹ್ಮದ್ ಸುದ್ದಿಗೋಷ್ಠಿ ನಡೆಸಿದ್ದು,ನಮ್ಮ‌ ಸರ್ಕಾರಕ್ಕೆ 100 ದಿನ ಕಳೆದಿದೆ ಆ ಹಿನ್ನೆಲೆಯಲ್ಲಿ ಕೆಲ ವಿಚಾರ ಹೇಳಲಿದ್ದೇನೆ.ನುಡಿದಂತೆ ನಡೆದ ಸರ್ಕಾರ ನಮ್ಮ ಕಾಂಗ್ರೆಸ್ ಸರ್ಕಾರ.ನಾವು ಗೆದ್ದಿದ್ದೀವಿ ಅಂತ ಬೀಗಲ್ಲ ನಮ್ರತೆಯಿಂದ ಜನರ ಅಭಿವೃದ್ಧಿ ಗೆ ಸರ್ಕಾರ ಕೊಡ್ತಿದ್ದೇವೆ.5 ವರ್ಷ ಸುಭದ್ರ ಜನಪರ ಸರ್ಕಾರ ಕೊಡ್ತೀವಿ.ಸರ್ವ ಜನಾಂಗದ ಶಾಂತಿಯ ತೋಟ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ನಮ್ಮ ಸಿದ್ಧಾಂತ.5 ಗ್ಯಾರಂಟಿ ಗಳನ್ನ ಘೋಷಿಸಿದ್ದೋ, ಈಗಾಗ್ಲೆ 3 ಯೋಜನೆ ಜಾರಿಗೆ ತಂದಿದ್ದೇವೆ.ನಾಳೆ 4ನೇ ಗ್ಯಾರಂಟಿ ಜಾರಿಗೆ ಬರ್ತಿದೆ, ನಾಳೆಯ  ಐತಿಹಾಸಿಕ ಕಾರ್ಯಕ್ರಮ ಶಕ್ತಿ ಯೋಜನೆ ಪ್ರಪಂಚದಲ್ಲೇ ದೊಡ್ಡ ಕಾರ್ಯಕ್ರಮ.50 ಕೋಟಿ ಮಹಿಳೆಯರು ಈವರೆಗೆ ಉಪಯೋಗಿಸಿಕೊಂಡಿದ್ದಾರೆ.ಅನ್ನಭಾಗ್ಯ ಕಾರ್ಯಕ್ರಮದಲ್ಲಿ 4 ಕೋಟಿ 40 ಲಕ್ಷ ಜನರಿಗೆ ಸಹಾಯವಾಗಿದೆ.ಯುವನಿಧಿ ಡಿಸೆಂಬರ್ ನಲ್ಲಿ ಜಾರಿಯಾಗುತ್ತೆ ಎಂದು ಸಲೀಂ‌ ಅಹ್ಮದ್ ಹೇಳಿದ್ರು.
 
ಅಲ್ಲದೇ ಆಪರೇಷನ್ ಹಸ್ತ ನಮಗೆ ಬೇಕಿಲ್ಲ.ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬಂದ್ರೆ ಹೈಕಮಾಂಡ್ ತೀರ್ಮಾನ ಮಾಡುತ್ತೆ.ಬಿಜೆಪಿಯವರು ನಮ್ಮ ಶಾಸಕರನ್ನು ಬಾಂಬೆಗೆ ಕರೆದುಕೊಂಡು ಹೋಗಿದ್ರು.ಅಂತಹ ಪರಿಸ್ಥಿತಿ ನಮಗೆ ಇಲ್ಲ, ಜನ ಸ್ಪಷ್ಟ ಬಹುಮತ ಕೊಟ್ಟಿದ್ದಾರೆ.ರಾಜ್ಯದ, ದೇಶದ ಅಭಿವೃದ್ಧಿ ಗೆ ಕಾಂಗ್ರೆಸ್ ಪಕ್ಷ ಬೇಕು.ಕೆಲವರು ನಮ್ಮ ಪಕ್ಷಕ್ಕೆ ಬರಲು ದೊಡ್ಡವರ ಜೊತೆ ಮಾತಾಡಿರಬಹುದು, ಆಮೇಲೆ ಹೈಕಮಾಂಡ್ ತೀರ್ಮಾನಿಸುತ್ತೆ.ಬಿಜೆಪಿ, ಜೆಡಿಎಸ್ ಶಾಸಕರು, ನಾಯಕರು ಕಾಂಗ್ರೆಸ್ ಗೆ ಬಂದ್ರೆ ಸ್ವಾಗತ.ಜಿಲ್ಲೆಗಳಲ್ಲಿ, ತಾಲ್ಲೂಕು ಗಳಲ್ಲಿ ನಮ್ಮ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದು ಸಲೀಂ ಅಹ್ಮದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments