Webdunia - Bharat's app for daily news and videos

Install App

ಆಪರೇಷನ್ ಆಡಿಯೋ ಪ್ರಕರಣ; ಎಫ್.ಐ.ಆರ್. ರದ್ದು ಕೋರಿ ಅರ್ಜಿ ಸಲ್ಲಿಸಿದ ಬಿಎಸ್ ವೈ

Webdunia
ಬುಧವಾರ, 20 ಫೆಬ್ರವರಿ 2019 (10:19 IST)
ರಾಯಚೂರು : ಆಪರೇಷನ್ ಕಮಲದ  ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾದ ಎಫ್.ಐ.ಆರ್. ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ.


ಫೆ. 13 ರಂದು ಶರಣುಗೌಡ ಮೂಲಕ ಗುರುಮಿಟ್ಕಲ್ ಜೆಡಿಎಸ್ ಶಾಸಕ ನಾಗನಗೌಡಗೆ ಆಫರ್ ಕೊಟ್ಟಿದ್ದ ಸಂಬಂಧ ಬಿಎಸ್ ವೈ  ಸೇರಿ ನಾಲ್ಚರ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ತಡೆಗಟ್ಟುವಿಕೆ ಕಾಯ್ದೆಯಡಿ ಎಫ್ ಐಆರ್ ಕೂಡ  ದಾಖಲಾಗಿತ್ತು.


ಈ ಹಿನ್ನಲೆಯಲ್ಲಿ ಬಿಎಸ್ ವೈ ಪರ ವಕೀಲರು ಎಫ್.ಐ.ಆರ್. ರದ್ದು ಕೋರಿ ಕಲಬುರಗಿಯ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇಂದೇ ಕೋರ್ಟ್ ಈ ಅರ್ಜಿಯ  ವಿಚಾರಣೆ ನಡೆಸಲಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಎಸ್‌ಬಿಐ ಮ್ಯಾನೇಜರ್ ವರ್ತನೆಗೆ ಡಿಕೆ ಶಿವಕುಮಾರ್ ಗರಂ

ಸಿಂಧೂರ ಸಿಡಿಮದ್ದಾಗಿ, ಪಾಕಿಸ್ತಾನದ ಮಂಡಿಯೂರಿಸಿದೆ: ಪ್ರಧಾನಿ ಮೋದಿ ಮಾತು

ಇಡಿ ದಾಳಿ ನಡೆಯುತ್ತಿರುವಾಗಲೇ ಸಿಎಂ ಅನ್ನು ಭೇಟಿಯಾದ ಜಿ ಪರಮೇಶ್ವರ್‌

PM Modi: ಪಾಕಿಸ್ತಾನಕ್ಕೆ ಸಿಂಧೂ ನದಿಯ ಹನಿ ನೀರೂ ಸಿಗಲ್ಲ: ಖಡಕ್ ಸಂದೇಶ ಕೊಟ್ಟ ಪ್ರಧಾನಿ ಮೋದಿ

Rahul Gandhi: ದೇಶದ್ರೋಹಿ ಜ್ಯೋತಿ ಮಲ್ಹೋತ್ರಾ ಜೊತೆ ರಾಹುಲ್ ಗಾಂಧಿ ಫೋಟೋ: ನಿಜವೇನು

ಮುಂದಿನ ಸುದ್ದಿ
Show comments